Kannada News Now

1.8M Followers

BIGG NEWS : 'ಕೋವಿಡ್ ಅಟ್ಟಹಾಸ' : ರಾಜ್ಯದಲ್ಲಿ ಶಾಲಾ-ಕಾಲೇಜು ಮುಚ್ಚುವ ಬಗ್ಗೆ ಸಚಿವ ಆರ್.ಅಶೋಕ್ ಹೇಳಿದ್ದೇನು..?

29 Mar 2021.7:39 PM

ಬೆಂಗಳೂರು : ರಾಜ್ಯದಲ್ಲಿ ಸದ್ಯಕ್ಕೆ ಶಾಲಾ ಕಾಲೇಜು ಮುಚ್ಚುವ ನಿರ್ಧಾರ ಮಾಡಿಲ್ಲ ಎಂದು ಸಚಿವ ಆರ್ ಅಶೋಕ್ ಹೇಳಿದರು.

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಹಿನ್ನೆಲೆ ಮದುವೆ ಸಮಾರಂಭಗಳಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಆದರೆ ಮದುವೆ , ಛತ್ರ ಆರು ತಿಂಗಳು ಬಂದ್ ಮಾಡಿಸುತ್ತೇವೆ ಎಂದು ಸಚಿವ ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಸದ್ಯಕ್ಕೆ ಶಾಲಾ ಕಾಲೇಜು ಮುಚ್ಚುವ ನಿರ್ಧಾರ ಮಾಡಿಲ್ಲ, ಶಾಲೆಗಳಲ್ಲಿ ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಬಳಕೆ ಕಡ್ಡಾಯವಾಗಿದೆ. ಇದನ್ನು ಪಾಲಿಸಬೇಕು ಎಂದರು. ಇನ್ನೂ ಚಿತ್ರಮಂದಿರಗಳ ವಿನಾಯಿತಿಯಲ್ಲಿ ಯಾವುದೇ ಮಾರ್ಪಾಡು ಇಲ್ಲ, ಯಥಾಸ್ಥಿತಿ ಮುಂದುವರೆಯಲಿದೆ ಎಂದು ಸಚಿವ ಆರ್ ಅಶೋಕ್ ಹೇಳಿದರು.

BIG BREAKING : ರಾಜ್ಯದಲ್ಲಿ ನಾಳೆಯಿಂದ ಮಾಸ್ಕ್, ಸಾಮಾಜಿಕ ಅಂತ ಕಡ್ಡಾಯ, ಪಾಲಿಸದಿದ್ದರೇ ದಂಡ - ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಮುಂದಿನ 2 ವಾರ ಯಾವುದೇ ರ್ಯಾಲಿ, ಪ್ರತಿಭಟನೆ ಮಾಡುವಂತಿಲ್ಲ: ಸಿಎಂ ಬಿಎಸ್​ವೈ







Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags