ಕನ್ನಡ ಪ್ರಭ ರಾಜ್ಯ ಸುದ್ದಿ News
-
ರಾಜ್ಯ ಸುದ್ದಿ ಕೇರಳದ ಪಿಣರಾಯಿ ಸರ್ಕಾರದಿಂದ 'ಬಾಕಿ ವಸೂಲಿ'ಗಾಗಿ ಕಾಯುತ್ತಿರುವ ಮೈಸೂರು ರೈತರು!
ಮೈಸೂರು: ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಮತ್ತೆ ಕೇರಳದಲ್ಲಿ ಅಧಿಕಾರಕ್ಕೆ ಬರುತ್ತಿದ್ದು, ಕೆಲ ರೈತರು ಸರ್ಕಾರ...
-
ರಾಜ್ಯ ಸುದ್ದಿ ಕೋವಿಡ್-19 ಎರಡನೇ ಅಲೆ: ಆಯಂಬುಲೆನ್ಸ್ ಚಾಲಕರಾಗಿ ನೆರವಿಗೆ ನಿಂತ ಬೈಕರ್ ಬ್ರದರ್ಸ್!
ಬೆಂಗಳೂರು: ದೇಶದಲ್ಲಿ ಮಾರಕ ಕೊರೋನಾ ಸಾಂಕ್ರಾಮಿಕದ ಎರಡನೇ ಅಲೆಯಿಂದಾಗಿ ಜನ ಸಂಕಷ್ಟಕ್ಕೆ ಸಿಲುಕಿದ್ದು, ಈ...
-
ರಾಜ್ಯ ಸುದ್ದಿ 'ಇದು ಕೇವಲ ಕಾಟಾಚಾರದ ಪ್ಯಾಕೇಜ್': ಡಿ.ಕೆ.ಶಿವಕುಮಾರ್; ಸರ್ಕಾರದ ಬೋಗಸ್ ಪ್ಯಾಕೇಜ್: ಹೆಚ್.ಡಿ. ಕುಮಾರಸ್ವಾಮಿ ಟೀಕೆ!
ಬೆಂಗಳೂರು: ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಹಲವು ವರ್ಗಗಳ...
-
ರಾಜ್ಯ ಸುದ್ದಿ ಕೊರೋನಾ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ; ಮೂಲಸೌಕರ್ಯ ಹೆಚ್ಚಿಸಿ: ಸರ್ಕಾರಕ್ಕೆ ತಜ್ಞರ ಸಲಹೆ
ಬೆಂಗಳೂರು: ಕೊರೋನಾ 3ನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಲಿದ್ದು, ಈ ಹಿನ್ನೆಲೆಯಲ್ಲಿ ಪರಿಸ್ಥಿತಿ...
-
ರಾಜ್ಯ ಸುದ್ದಿ ಲಾಕ್ ಡೌನ್ ವಿಸ್ತರಣೆ ಕುರಿತು ಮೇ 23ಕ್ಕೆ ತೀರ್ಮಾನ: ಮುಖ್ಯಮಂತ್ರಿ ಯಡಿಯೂರಪ್ಪ
ಬೆಂಗಳೂರು: ಕೋವಿಡ್-2ನೇ ಅಲೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಹೇರಿರುವ ಈಗ ಹೇರಿರುವ ಲಾಕ್ ಡೌನ್ ಮೇ 24ಕ್ಕೆ...
-
ರಾಜ್ಯ ಸುದ್ದಿ ಕೋವಿಡ್-19: ರಾಜ್ಯದಲ್ಲಿ ಒಂದೇ ದಿನ 58,000 ಮಂದಿ ಗುಣಮುಖ, ಚೇತರಿಕೆಯಲ್ಲಿ ದೇಶದಲ್ಲೇ ಅಗ್ರಸ್ಥಾನ ಪಡೆದ ಕರ್ನಾಟಕ
ಬೆಂಗಳೂರು: ಒಂದು ತಿಂಗಳಿಂದ ರಾಜ್ಯದಲ್ಲಿ ಆತಂಕ ಹೆಚ್ಚಿಸುತ್ತಿದ್ದ ಕೊರೋನಾ ಸೋಂಕು...
-
ರಾಜ್ಯ ಸುದ್ದಿ ಕೋವಿಡ್ ಮೃತರ ಗೌರವಯುತ ಅಂತ್ಯಸಂಸ್ಕಾರ; ಇತರರಿಗೆ ಮಾದರಿಯಾದ ಬೆಂಗಳೂರು ವಿದ್ಯಾರ್ಥಿನಿಯರು
ಬೆಂಗಳೂರು: ಮಹಾಮಾರಿ ಕೊರೋನಾ ಜನರನ್ನು ಮಾನಸಿಕವಾಗಿಯೂ ದೈಹಿಕವಾಗಿಯೂ ದೂರಾಗುವಂತೆ ಮಾಡಿದ್ದು, ಕೊರೊನಾ...
-
ರಾಜ್ಯ ಸುದ್ದಿ ಲಾಕ್ಡೌನ್ ಸಂಕಷ್ಟ: ವಿವಿಧ ವರ್ಗದ ಜನರಿಗೆ ಇಂದು ಸಿಎಂ ಯಡಿಯೂರಪ್ಪ ಪ್ಯಾಕೇಜ್ ಘೋಷಣೆ ಸಾಧ್ಯತೆ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಿಸಲು ಲಾಕ್ಡೌನ್ ಪರಿಣಾಮಕಾರಿಯಾಗಿ ಕೆಲಸ...
-
ರಾಜ್ಯ ಸುದ್ದಿ ಮೇ ಅಂತ್ಯದ ವೇಳೆಗೆ ರಷ್ಯಾದ ಸ್ಪುಟ್ನಿಕ್-ವಿ ಲಸಿಕೆ ಬೆಂಗಳೂರಿಗೆ
ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆರ್ಭಟ ಹೆಚ್ಚಾಗಿದ್ದರೂ, ಸೋಂಕು ನಿಯಂತ್ರಿಸಲು ಪರಿಣಾಮಕಾರಿಯಾಗಿರುವ ಕೋವಿಶೀಲ್ಡ್...
-
ರಾಜ್ಯ ಸುದ್ದಿ ಜಿಂದಾಲ್ಗೆ ಭೂಮಿ ಪರಭಾರೆ: ಸಿಎಂ ಯಡಿಯೂರಪ್ಪಗೆ ಲೀಗಲ್ ನೋಟಿಸ್
ಬೆಂಗಳೂರು: ಜಿಂದಾಲ್ ಸಂಸ್ಥೆಗೆ ಸರ್ಕಾರ ಸುಮಾರು 3,667 ಎಕರೆ ಭೂಮಿಯನ್ನು ಹಸ್ತಾಂತರ ಮಾಡಿರುವ ಕ್ರಮದ ವಿರುದ್ಧ ವಕೀಲ ದೊರೆರಾಜು ಅವರು...
-
ರಾಜ್ಯ ಸುದ್ದಿ ನಗರದ ಆರು ಕಡೆ ಬ್ಲ್ಯಾಕ್ ಫಂಗಸ್ ಸೋಂಕಿಗೆ ಉಚಿತ ಚಿಕಿತ್ಸೆ: ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ
ಬೆಂಗಳೂರು: ಕೋವಿಡ್ ನಿಂದ ಚೇತರಿಸಿಕೊಂಡವರಲ್ಲಿ ಕಾಣಿಸಿಕೊಳ್ಳುತ್ತಿರುವ ಮಾರಣಾಂತಿಕ ಬ್ಲ್ಯಾಕ್...
-
ರಾಜ್ಯ ಸುದ್ದಿ ಕೋವಿಡ್ ಲಾಕ್ ಡೌನ್ ನಿಂದ ಹಲವು ವಲಯಗಳಿಗೆ ತೀವ್ರ ಆರ್ಥಿಕ ಸಂಕಷ್ಟ: ರಾಜ್ಯ ಸರ್ಕಾರ 1,250 ಕೋಟಿ ರೂ ಪರಿಹಾರ ಪ್ಯಾಕೇಜ್ ಘೋಷಣೆ!
ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶಾದ್ಯಂತ ಕೊರೋನಾ ಎರಡನೇ ಅಲೆ ತೀವ್ರವಾಗಿ...
-
ರಾಜ್ಯ ಸುದ್ದಿ ಜೀವ ಉಳಿಸುವ ಔಷಧಗಳ ಕಾಳಸಂತೆ ಮಾರಾಟ ತಡೆಗಟ್ಟಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು: ಜೀವ ಉಳಿಸುವ ಔಷಧಗಳ ಕಾಳಸಂತೆ ಮಾರಾಟ ತಡೆಗಟ್ಟುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ...
-
ರಾಜ್ಯ ಸುದ್ದಿ ಆಯುಷ್ಮಾನ್ ಭಾರತದಲ್ಲಿ ಕರ್ನಾಟಕ ರಾಜ್ಯ ದೇಶಕ್ಕೇ ನಂ.1
ಬೆಂಗಳೂರು: ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಅಡಿಯಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಯೋಜನೆಯನ್ನು ಜಾರಿಗೊಳಿಸುವಲ್ಲಿ ಕರ್ನಾಟಕ...
-
ರಾಜ್ಯ ಸುದ್ದಿ ತವರಿಗೆ ತೆರಳಲು ಜರ್ಮನ್ ಪ್ರಜೆಗೆ ಬೆಂಗಳೂರು ಪೊಲೀಸರ ಸಹಾಯ
ಬೆಂಗಳೂರು: ಸ್ಕಿಜೋಪ್ರೇನಿಯಾದಿಂದ ಬಳಲುತ್ತಿದ್ದ ಜರ್ಮನ್ ಪ್ರಜೆಗೆ ವಾಪಸ್ ತೆರಳಲು 38 ವರ್ಷದ ವ್ಯಕ್ತಿಗೆ ಬೆಂಗಳೂರು ಪೊಲೀಸರು ಸಹಾಯ...
-
ರಾಜ್ಯ ಸುದ್ದಿ ಕೊರೋನಾ ಸೋಂಕಿಗೆ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಕೋವಿಡ್ ಕೇರ್ ಕೇಂದ್ರಗಳು, ಪುನರ್ವಸತಿ ಕೇಂದ್ರಗಳು
ಬೆಂಗಳೂರು: ಕೋವಿಡ್ ಸೋಂಕಿಗೆ ಪೋಷಕರಿಬ್ಬರನ್ನೂ ಕಳೆದುಕೊಂಡ ಹಲವು ಮಕ್ಕಳು ನಮ್ಮ...
-
ರಾಜ್ಯ ಸುದ್ದಿ ಸ್ವಯಂಪ್ರೇರಿತವಾಗಿ ಲಾಕ್ ಡೌನ್ ಮಾಡಿದ ಯಾದಗಿರಿ ಜಿಲ್ಲೆಯ ಕಟಗಿ-ಶಹಪುರ ಗ್ರಾಮಸ್ಥರು: ಗ್ರಾಮ ಕೊರೋನಾ ಮುಕ್ತ!
ಯಾದಗಿರಿ: ಕೋವಿಡ್ ಎರಡನೇ ಅಲೆ ನಿಧಾನವಾಗಿ ಗ್ರಾಮೀಣ ಪ್ರದೇಶಗಳಿಗೆ ಕಾಲಿಡುತ್ತಿದೆ....
-
ರಾಜ್ಯ ಸುದ್ದಿ ಹಲವು ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಕಿಂಗ್ಪಿನ್ ಶಿವಕುಮಾರ್ ಕೊರೋನಾಗೆ ಬಲಿ
ತುಮಕೂರು: ವಿವಿಧ ಪಶ್ನೆ ಪತ್ರಿಕೆಗಳ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರ್ ಕೋವಿಡ್ನಿಂದ ಮಂಗಳವಾರ...
-
ರಾಜ್ಯ ಸುದ್ದಿ ವಾರಕ್ಕೆ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಘೋಷಿಸಿದ ರಾಜ್ಯದ 5 ಜಿಲ್ಲೆಗಳು
ಬೆಂಗಳೂರು: ಕರ್ನಾಟಕದ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ...
-
ರಾಜ್ಯ ಸುದ್ದಿ ರಾಜ್ಯದಲ್ಲೂ ಡಿಆರ್'ಡಿಒ ವತಿಯಿಂದ ಕೋವಿಡ್ ಕೇಂದ್ರ ಆರಂಭಿಸಲು ಸಹಾಯ ಮಾಡಿ: ರಾಜನಾಥ್ ಸಿಂಗ್'ಗೆ ಸವದಿ ಪತ್ರ
ಬೆಂಗಳೂರು: ದೇಶದ ನಾಲ್ಕು ಕಡೆಗಳಲ್ಲಿ ಕೇಂದ್ರದ ರಕ್ಷಣಾ ಇಲಾಖೆಯ ಡಿಆರ್ ಡಿಒ ವತಿಯಿಂದ...
-
ರಾಜ್ಯ ಸುದ್ದಿ ಕೋವಿಡ್ ಮಿತ್ರದ ಬಗ್ಗೆ ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಮಾಹಿತಿ: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ
ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೋವಿಡ್-19 ಪ್ರಕರಣ ದಾಖಲಾಗುತ್ತಿರುವ...
-
ರಾಜ್ಯ ಸುದ್ದಿ ಕೊಡಗಿನಲ್ಲಿ ನಾಲ್ವರು ಕಳ್ಳ ಬೇಟೆಗಾರರ ಬಂಧನ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ನಾಲ್ವರು ಬಂಧಿಸಿ ಅವರಿಂದ ಬೇಟೆಯಾಡಿದ್ದ ಪ್ರಾಣಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೊದಲ...
-
ಟಾಪ್ 5 ಜಿಲ್ಲಾಧಿಕಾರಿಗಳ ಜತೆ ಪಿಎಂ ಸಭೆಯಲ್ಲಿ ರಾಜ್ಯಕ್ಕೆ ಹೆಚ್ಚಿನ ಲಸಿಕೆ, ಆಮ್ಲಜನಕ ನೀಡಲು ಮನವಿ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ವಿಡಿಯೋ ಸಂವಾದದಲ್ಲಿ ಮಂಗಳವಾರ ಕರ್ನಾಟಕದ 17 ಜಿಲ್ಲೆಗಳ...
-
ರಾಜ್ಯ ಸುದ್ದಿ ಕೋವಿಡ್-19: ಬೆಂಗಳೂರಿನಲ್ಲಿ 298 ಸೇರಿ ರಾಜ್ಯದಲ್ಲಿಂದು 525 ಸೋಂಕಿತರು ಸಾವು, 30,309 ಹೊಸ ಪ್ರಕರಣ ಪತ್ತೆ
ಬೆಂಗಳೂರು: ರಾಜ್ಯದಲ್ಲಿ ಇಂದು 525 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಮೃತರ...
-
ರಾಜ್ಯ ಸುದ್ದಿ ಮೈಕ್ರೋ ಕಂಟೋನ್ಮೆಂಟ್ ಝೋನ್ಗಳನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಪ್ರಧಾನಿ ಮೋದಿ ಸೂಚನೆ: ಬೊಮ್ಮಾಯಿ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹರಡದಂತೆ ತಡೆಯಲು ಮೈಕ್ರೋ ಕಂಟೋನ್ಮೆಂಟ್ ಝೋನ್ ಗಳನ್ನು...
-
ರಾಜ್ಯ ಸುದ್ದಿ ರಾಮನಗರ ಜಿಲ್ಲಾಸ್ಪತ್ರೆಯಲ್ಲಿ 300 ಆಕ್ಸಿಜನ್ ಬೆಡ್ ವ್ಯವಸ್ಥೆ: ಡಿಸಿಎಂ ಡಾ. ಅಶ್ವತ್ಥ ನಾರಾಯಣ
ರಾಮನಗರ: ಇಲ್ಲಿನ ನೂತನ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರಿಗಾಗಿ ಮೊದಲ ಹಂತದಲ್ಲಿ 150 ಆಕ್ಸಿಜನ್...
-
ರಾಜ್ಯ ಸುದ್ದಿ ರಾಜ್ಯಕ್ಕೆ 2 ಲಕ್ಷ ಕೋವಿಶೀಲ್ಡ್ ಲಸಿಕೆ ಆಗಮನ: ಸಚಿವ ಸುಧಾಕರ್
ಬೆಂಗಳೂರು: ಕೋವಿಡ್-19 ಲಸಿಕೆ ಕೊರತೆ ಎದುರಾಗಿರುವ ಸಂದರ್ಭದಲ್ಲಿ ರಾಜ್ಯಕ್ಕೆ ಸ್ವಲ್ಪವಾದರೂ ನೆಮ್ಮದಿಯ ಸುದ್ದಿ ಬಂದಿದೆ. ರಾಜ್ಯ ಸರ್ಕಾರ 2...
-
ರಾಜ್ಯ ಸುದ್ದಿ ಕೋವಿಡ್-19: ರಾಜ್ಯದಲ್ಲಿ ಇಂದು 58,395 ಜನರು ಗುಣಮುಖ, ಒಂದೇ ದಿನ ಅತಿ ಹೆಚ್ಚು ಚೇತರಿಕೆ!
ಬೆಂಗಳೂರು: ರಾಜ್ಯದ ಜನತೆಗೊಂದು ಸಿಹಿ ಸುದ್ದಿಯನ್ನು ಸರ್ಕಾರ ನೀಡಿದೆ. ಇಂದು ಒಂದೇ ದಿನ 58 ಸಾವಿರದ 395 ಜನರು ಕೋವಿಡ್-19...
-
ರಾಜ್ಯ ಸುದ್ದಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ನಿರ್ಮಾಣದಲ್ಲಿ ಕರ್ನಾಟಕ ನಂ.1 ರಾಜ್ಯ!
ಬೆಂಗಳೂರು: ಗ್ರಾಮೀಣ ಪ್ರದೇಶಗಳ ಜನರಿಗೆ ಪ್ರಾಥಮಿಕ ಹಂತದ ಆರೋಗ್ಯ ಸೇವೆ ನೀಡುವ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಸ್ಥಾಪನೆಯಲ್ಲಿ...
-
ರಾಜ್ಯ ಸುದ್ದಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ನಿರ್ಮಾಣದಲ್ಲಿ ಕರ್ನಾಟಕ ಮುಂಚೂಣಿ
ಬೆಂಗಳೂರು: ಗ್ರಾಮೀಣ ಪ್ರದೇಶಗಳ ಜನರಿಗೆ ಪ್ರಾಥಮಿಕ ಹಂತದ ಆರೋಗ್ಯ ಸೇವೆ ನೀಡುವ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಸ್ಥಾಪನೆಯಲ್ಲಿ...




























