ಕನ್ನಡ ಪ್ರಭ ಟಾಪ್ 5 News
-
ಟಾಪ್ 5 ಕಾಶ್ಮೀರದ ಕುರಿತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮುಖ್ಯಸ್ಥರ 'ಅನಗತ್ಯ ಟೀಕೆ'ಗೆ ಭಾರತ ಅಸಮಾಧಾನ!
ವಿಶ್ವಸಂಸ್ಥೆ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಕುರಿತು ವಿಶ್ವಸಂಸ್ಥೆಯ ಮಾನವ...
-
ಟಾಪ್ 5 ಮಕ್ಕಳನ್ನು ತಂಬಾಕು ಉತ್ಪನ್ನಗಳಿಂದ ದೂರವಿಡಲು ಸರ್ಕಾರಕ್ಕೆ ಸಿಎಂಪ್ಟಿಎಫ್ಕೆ ಪತ್ರ; ಸಲಹೆಯ ಅಂಶ ಹೀಗಿದೆ..
ಬೆಂಗಳೂರು: ಮಕ್ಕಳು ಹಾಗೂ ಯುವಜನರು ತಂಬಾಕು ಉತ್ಪನ್ನಗಳ ಸೇವನೆಯ ಚಟಕ್ಕೆ ಒಳಪಡುವುದನ್ನು...
-
ಟಾಪ್ 5 ತಪ್ಪಿದ ಮಹಾ ದುರಂತ: ಪಾಕ್ನಲ್ಲಿ ತರಬೇತಿ ಪಡೆದಿದ್ದ 2 ಸೇರಿ 6 ಭಯೋತ್ಪಾದಕರನ್ನು ಬಂಧಿಸಿದ ದೆಹಲಿ ಪೊಲೀಸರು!
ನವದೆಹಲಿ: ಪಾಕಿಸ್ತಾನದ ನಿಯಂತ್ರಿತ ಉಗ್ರ ಸಂಘಟನೆಯ ಜಾಲವನ್ನು ಭೇದಿಸಿರುವ ದೆಹಲಿ...
-
ಟಾಪ್ 5 ಬೆಂಗಳೂರು: ಬೈಕ್-ಕಾರು ನಡುವೆ ಭೀಕರ ಅಪಘಾತ; ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ನಿಂದ ಬಿದ್ದು ಯುವಕ-ಯುವತಿ ಸಾವು
ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಬೈಕ್ ಮತ್ತು ಕಾರಿನ ನಡುವೆ...
-
ರಾಜ್ಯ ಸುದ್ದಿ ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖ: ಇಂದು 559 ಪ್ರಕರಣ ಪತ್ತೆ; 12 ಸಾವು; 3 ಜಿಲ್ಲೆಗಳಲ್ಲಿ ಪ್ರಕರಣ 'ಶೂನ್ಯ'!
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 559...
-
ರಾಷ್ಟೀಯ ಮುಖ್ಯಮಂತ್ರಿಗಳಿಗೆ ತಾವು ಎಷ್ಟು ದಿನ ಅಧಿಕಾರದಲ್ಲಿರ್ತೀವಿ ಅನ್ನೋದು ಗೊತ್ತಿಲ್ಲ: ಗಡ್ಕರಿ
ಜೈಪುರ: ಸಚಿವರ ನೇಮಕಾತಿಯ ಬಗ್ಗೆ ಉಲ್ಲೇಖಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ತಮ್ಮ ಹುದ್ದೆಗಳ ಬಗ್ಗೆ...
-
ರಾಷ್ಟೀಯ ಎಸ್ ಸಿ/ಎಸ್ ಟಿ ಬಡ್ತಿ ಮೀಸಲು ಆದೇಶ ಮರುಪರಿಶೀಲನೆ ಇಲ್ಲ: ಸುಪ್ರೀಂ ಕೋರ್ಟ್
ನವದೆಹಲಿ: ಎಸ್ ಸಿ/ಎಸ್ ಟಿ ಬಡ್ತಿ ಮೀಸಲು ಆದೇಶವನ್ನು ಮತ್ತೆ ಪರಿಶೀಲನೆ ಮಾಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ....
-
ಟಾಪ್ 5 ಜನರು ಮಾತೃಭಾಷೆಯೊಂದಿಗೆ ಹಿಂದಿಯನ್ನೂ ಕಲಿಯಬೇಕು: ಅಮಿತ್ ಶಾ
ನವದೆಹಲಿ: ಆತ್ಮ ನಿರ್ಭರ ಎಂದರೆ ದೇಶದಲ್ಲಿಯೇ ಉತ್ಪಾದನೆ ಮಾಡುವುದು ಮಾತ್ರವಲ್ಲ, ಭಾಷೆಯ ವಿಷಯದಲ್ಲೂ ನಾವು ಸ್ವಾವಲಂಭಿಯಾಗಬೇಕು ಎಂದು...
-
ರಾಜ್ಯ ಸುದ್ದಿ ಐದು ಜಿಲ್ಲೆಗಳಿಗೆ ಎತ್ತಿನ ಹೊಳೆ ಯೋಜನೆ; 210 ಎಂಎಲ್ ಡಿ ನೀರು ಪೂರೈಸಲು ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ
ಬೆಂಗಳೂರು: ಹಾಸನ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ...
-
ರಾಷ್ಟೀಯ ಮಹಾರಾಷ್ಟ್ರ: ವರದಾ ನದಿಯಲ್ಲಿ ದೋಣಿ ಮುಳುಗಿ 11 ಮಂದಿ ಸಾವು ಶಂಕೆ
ಮುಂಬೈ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ವರದಾ ನದಿಯಲ್ಲಿ ಮಂಗಳವಾರ ದೋಣಿಯೊಂದು ಮುಳುಗಿದ್ದು, ಘಟನೆಯಲ್ಲಿ ಕನಿಷ್ಠ 11 ಮಂದಿ...
-
ಟಾಪ್ 5 'ಟಿಎಂಸಿ ನನ್ನನ್ನು ಕೊಲ್ಲಲು ಯತ್ನಿಸುತ್ತಿದೆ': ಮನೆಯ ಹೊರಗೆ ಮತ್ತೊಂದು ಬಾಂಬ್ ಸ್ಫೋಟದ ಬಳಿಕ ಬಿಜೆಪಿ ಸಂಸದ ಅರ್ಜುನ್ ಸಿಂಗ್
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಉತ್ತರ 24 ಪರಗಣದಲ್ಲಿರುವ ಬಿಜೆಪಿ ಸಂಸದ...
-
ಕರೋನಾ ವೈರಸ್ ಚೀನಾದ ಮತ್ತೊಂದು ನಗರದಲ್ಲಿ ಕೋವಿಡ್-19 ಡೆಲ್ಟಾ ಹಾವಳಿ: 59 ಹೊಸ ಪ್ರಕರಣಗಳು ಪತ್ತೆ
ಬೀಜಿಂಗ್: ಭಾರತ ಮೂಲದ ರೂಪಾಂತರಿ ತಳಿಯಾದ ಡೆಲ್ಟಾ ವೈರಾಣು ಚೀನಾದ ಶಿಯಾಮೆನ್ ನಗರದಲ್ಲಿ ಹಾವಳಿ ಎಬ್ಬಿಸಿದೆ. ಮಂಗಳವಾರ...
-
ಟಾಪ್ 5 28 ವಸ್ತುಗಳನ್ನು ಸ್ವದೇಶದ ಕಂಪನಿಗಳಿಂದ ಖರೀದಿಸುವಂತೆ ಸೌದಿ ದೊರೆ ಆದೇಶ
ರಿಯಾದ್: ಅರಬ್ ದೇಶ ಸೌದಿ ಅರೇಬಿಯಾ ಕೂಡ ಈಗ ಸ್ವದೇಶಿ ಮಂತ್ರ ಜಪಿಸುತ್ತಿದೆ. ತಮ್ಮ ದೇಶದಲ್ಲಿ ತಯಾರಾಗುವ ಸ್ಥಳೀಯ...
-
ರಾಷ್ಟೀಯ ರೈತರ ಪ್ರತಿಭಟನೆ ಸಂಬಂಧ 4 ರಾಜ್ಯಗಳ ಸರ್ಕಾರಗಳಿಗೆ ನೋಟೀಸ್ ಕಳಿಸಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ
ನವದೆಹಲಿ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ರೈತರ ಪ್ರತಿಭಟನೆ ಸಂಬಂಧ ದೆಹಲಿ, ಉತ್ತರಪ್ರದೇಶ,...
-
ಟಾಪ್ 5 ಕೆಲ ಶಾಸಕರ ಬೆಂಬಲ ಕಾಂಗ್ರೆಸ್ ಗೆ, ಕೆಲವರದ್ದು ಬಿಜೆಪಿಗೆ: ಸಹಮತವಿಲ್ಲದೆ ಜೆಡಿಎಸ್ ಶಾಸಕಾಂಗ ಸಭೆ ಅಂತ್ಯ!
ಬೆಂಗಳೂರು: ಕಲಬುರಗಿ ಪಾಲಿಕೆಯಲ್ಲಿ ಬಿಜೆಪಿ ಅಥವಾ ಕಾಂಗ್ರೆಸ್, ಯಾರಿಗೆ ಬೆಂಬಲ ನೀಡಬೇಕು...
-
ಟಾಪ್ 5 ಬಿಜೆಪಿ ಎಂದರೆ ಯೋಜನೆ ಮತ್ತು ಯೋಚನೆ ಇಲ್ಲದ ಗಾಂಪರ ಗುಂಪು ಎಂಬುದು ಸ್ಪಷ್ಟ!
ಬೆಂಗಳೂರು: ಬಿಜೆಪಿ ಎಂದರೆ ಯೋಜನೆ ಮತ್ತು ಯೋಚನೆ ಇಲ್ಲದ ಗಾಂಪರ ಗುಂಪು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಲೇವಡಿ...
-
ರಾಜ್ಯ ಸುದ್ದಿ ಮಂಗಳೂರು: ನಿಫಾ ವೈರಸ್ ಭೀತಿ, ಟೆಸ್ಟಿಂಗ್ ಕಿಟ್ ಕಂಪನಿ ನೌಕರ ಆಸ್ಪತ್ರೆಯಲ್ಲಿ ಐಸೋಲೇಶನ್!
ಮಂಗಳೂರು: ನಿಫಾ ವೈರಸ್ ತಗುಲಿರಬಹುದೆಂದು ಶಂಕೆಗೊಳಗಾದ ಗೋವಾ ಮೂಲದ ನಿಫಾ ಮತ್ತು ಕೋವಿಡ್ ಟೆಸ್ಟ್ ಕಿಟ್...
-
ರಾಷ್ಟೀಯ ನೀಟ್ ಪರೀಕ್ಷೆ ಫೇಲ್ ಆಗುವ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ: ತಮಿಳುನಾಡಿನಲ್ಲಿ ನೀಟ್ ಗೆ ಇದು ಎರಡನೇ ಬಲಿ
ಚೆನ್ನೈ: ಅರಿಯಲುರ್ ಜಿಲ್ಲೆಯ ಸತಂಪಡಿ ಗ್ರಾಮದ 19 ವರ್ಷದ ವಿದ್ಯಾರ್ಥಿನಿ ಕೆ.ಕನ್ನಿಮೋಳಿ...
-
ಟಾಪ್ 5 ಗೂಢಚರ್ಯೆಗೆ ಐಫೋನ್ ಬಳಸಿದ್ದ ಇಸ್ರೇಲಿ ಸಂಸ್ಥೆ: ಭದ್ರತಾ ಲೋಪ ಸರಿಪಡಿಸಿದ ಆಪಲ್!
ವಾಷಿಂಗ್ಟನ್: ಐಫೋನಿನಲ್ಲಿ ಪತ್ತೆಯಾಗಿದ್ದ ಭದ್ರತಾಲೋಪವನ್ನು ಸರಿಪಡಿಸಿರುವುದಾಗಿ ಆಪಲ್ ಸಂಸ್ಥೆ ತಿಳಿಸಿದೆ. ಈ...
-
ಟಾಪ್ 5 ಆಸ್ಕರ್ ಫರ್ನಾಂಡಿಸ್ ಸಜ್ಜನ ರಾಜಕಾರಣಿ: ಸಿಎಂ ಬೊಮ್ಮಾಯಿ ಸಂತಾಪ; ಉಡುಪಿಗೆ ಮೃತದೇಹ ರವಾನೆ
ಬೆಂಗಳೂರು: ಕೇಂದ್ರ ಸರ್ಕಾರದ ಮಾಜಿ ಸಚಿವ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ...
-
ಟಾಪ್ 5 ಕಲಬುರಗಿ ಪಾಲಿಕೆ ಮೈತ್ರಿ ವಿಚಾರ: ಎಚ್.ಡಿ ಕುಮಾರಸ್ವಾಮಿ, ದೇವೇಗೌಡ ಅಂತಿಮ ನಿರ್ಧಾರ
ಬೆಂಗಳೂರು: ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ ಬೆಂಬಲ ನೀಡುವ ಸಂಬಂಧ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಸೋಮವಾರ ಸಂಜೆ...
-
ರಾಜಕೀಯ ಆಸ್ಕರ್ ಫರ್ನಾಂಡಿಸ್: ಮುಖದಲ್ಲಿ ಎಂದಿಗೂ ಮಂದಹಾಸ ಮಾಸದ ಸಂಸದೀಯಪಟು ಇನ್ನು ನೆನಪು ಮಾತ್ರ
ಉಡುಪಿ: ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಕರೆಯುತ್ತಿದ್ದುದು ಆಸ್ಕರ್ ಅಣ್ಣ ಎಂದೇ. ಮುಖದಲ್ಲಿ ಸದಾ...
-
ಟಾಪ್ 5 ಸಿದ್ದರಾಮಯ್ಯ ಅವರನ್ನು ಮತ್ತೆ ವಿರೋಧ ಪಕ್ಷದಲ್ಲಿ ಕೂರಿಸುವುದೇ ನನ್ನ ಗುರಿ: ಯಡಿಯೂರಪ್ಪ
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ ನಂತರ ಯಡಿಯೂರಪ್ಪ ಮೊದಲ ಬಾರಿಗೆ ವಿಧಾನಸಭೆ...
-
ಟಾಪ್ 5 ಎಲ್ ಜೆಪಿ ಸಂಸದ, ಚಿರಾಗ್ ಪಾಸ್ವಾನ್ ಸಂಬಂಧಿ ಪ್ರಿನ್ಸ್ ರಾಜ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು
ನವದೆಹಲಿ: ಲೋಕ ಜನಶಕ್ತಿ ಪಾರ್ಟಿ ಸಂಸದ ಪ್ರಿನ್ಸ್ ಪಾಸ್ವಾನ್ ವಿರುದ್ಧ ದೆಹಲಿ ಪೊಲೀಸರು ಅತ್ಯಾಚಾರ...
-
ಟಾಪ್ 5 ಸೆ. 24 ರಂದು ಜೋ ಬೈಡನ್ ಆಯೋಜಿಸಿರುವ ಕ್ವಾಡ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡನ್ ಸೆಪ್ಟೆಂಬರ್ 24 ರಂದು ಮೊದಲ ಬಾರಿಗೆ ಆಯೋಜಿಸಿರುವ ಕ್ವಾಡ್ ಶೃಂಗಸಭೆಯಲ್ಲಿ...
-
ಟಾಪ್ 5 ಬಿಜೆಪಿ ಶಾಸಕರ ದೂರು-ದುಮ್ಮಾನಗಳಿಗೆ ಕಿವಿಯಾಗಲಿರುವ ಸಿಎಂ ಬೊಮ್ಮಾಯಿ: ವಾರದಲ್ಲಿ ನಾಲ್ಕು ಗಂಟೆ ಮೀಸಲು
ಬೆಂಗಳೂರು: ವಾರದಲ್ಲಿ ನಾಲ್ಕು ಗಂಟೆ ಪಕ್ಷದ ಶಾಸಕರಿಗೆ ಮೀಸಲಿಟ್ಟು ಅವರ ದೂರು-ದುಮ್ಮಾನಗಳು,...
-
ಟಾಪ್ 5 ಕೋವಿಡ್ ಲಸಿಕೆಗಳು ಸಾಕಷ್ಟು ಪರಿಣಾಮಕಾರಿ; ಮೂರನೇ ಡೋಸ್ ಅಗತ್ಯವಿಲ್ಲ: ಲ್ಯಾನ್ಸೆಟ್ ವರದಿ
ಪ್ಯಾರಿಸ್: ಮಹಾಮಾರಿ ಕೊರೋನಾ ತೀವ್ರತೆಯನ್ನು ತಡೆಗಟ್ಟುವಲ್ಲಿ ಲಸಿಕೆಗಳು ಸಾಕಷ್ಟು...
-
ಟಾಪ್ 5 ಪಾಕ್ ತನ್ನ ನೆರೆರಾಷ್ಟ್ರಗಳ ಜೊತೆ ಉತ್ತಮ ಸಂಬಂಧ ಬಯಸುತ್ತೆ, ಆದರೆ ಭಾರತ ಇದನ್ನು ದೌರ್ಬಲ್ಯವೆಂದು ಪರಿಗಣಿಸಿದೆ: ಅಧ್ಯಕ್ಷ ಅಲ್ವಿ
ಇಸ್ಲಾಮಾಬಾದ್: ಪಾಕಿಸ್ತಾನ ಯಾವಾಗಲೂ ತನ್ನ ನೆರೆಹೊರೆಯವರೊಂದಿಗೆ...
-
ಟಾಪ್ 5 ಕೋವಿಡ್ ಲಸಿಕೆ ವಿತರಣೆಗೆ ಡ್ರೋನ್ ಬಳಸಲು ಐಸಿಎಂಆರ್ಗೆ ವಿಮಾನಯಾನ ಸಚಿವಾಲಯದಿಂದ ಷರತ್ತುಬದ್ಧ ಅನುಮತಿ
ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಮಣಿಪುರ ಮತ್ತು ನಾಗಾಲ್ಯಾಂಡ್ನಲ್ಲಿ...
-
ಟಾಪ್ 5 ಪೆಗಾಸಸ್ನ ವಿವರವಾದ ಅಫಿಡವಿಟ್ ಸಲ್ಲಿಸಲು ಕೇಂದ್ರ ನಿರಾಕರಣೆ; ನಂಬಲು ಸಾಧ್ಯವಾಗುತ್ತಿಲ್ಲ: ಸುಪ್ರಿಂ'ಗೆ ಅರ್ಜಿದಾರರು
ನವದೆಹಲಿ: ಪೆಗಾಸಸ್ ಸ್ನೂಪಿಂಗ್ ಪ್ರಕರಣದ ಕುರಿತು ಸ್ವತಂತ್ರ ತನಿಖೆ...




























