ಯಲಹಂಕ ಶಾಸಕ, ಎಸ್.ಆರ್.ವಿಶ್ವನಾಥ್ ದಾಸನಪುರ ಹೋಬಳಿಯ ಗ್ರಾಮಗಳಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು. ಭೂಮಿಪೂಜೆ ಬಳಿಕ ಮಾತನಾಡಿದ ಎಸ್.ಆರ್.ವಿಶ್ವನಾಥ್ ನಗರದ ಯಲಹಂಕ ಗ್ರಾಮಾಂತರ ವ್ಯಾಪ್ತಿಯ ದಾಸನಪುರ ಹೋಬಳಿಯ ಗ್ರಾಮಗಳ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ಹಾಗೂ ಇನ್ನಿತರೆ ಅಭಿವೃದ್ಧಿ ಕಾಮಗಾರಿಗಳು ನೆರವೇರಲಿ, ಯಾವುದೇ ಕಳಪೆ ಕಾಮಗಾರಿಯಿಂದ ಜನರಿಗೆ ಸಮಸ್ಯೆ ಆಗಬಾರದು ಎಂದರು.
Share

