ಬೆಂಗಳೂರಿನ ನೆಲಗದರನಹಳ್ಳಿಯಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಒರಿಸ್ಸಾ ಮೂಲದ ಮನೋಜ್ ಕುಮಾರ್ ನೇಣಿಗೆ ಶರಣಾದ ಮೃತ ದುರ್ದೈವಿಯಾಗಿದ್ದಾನೆ. ನೆಲಗದರನಹಳ್ಳಿಯ ಶಿವಪುರದ ಮನೆಯಲ್ಲಿ ಮನೋಜ್ ಕುಮಾರ್ ನೇಣಿಗೆ ಶರಣಾಗಿದ್ದಾನೆ.
Share

ಬೆಂಗಳೂರಿನ ನೆಲಗದರನಹಳ್ಳಿಯಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಒರಿಸ್ಸಾ ಮೂಲದ ಮನೋಜ್ ಕುಮಾರ್ ನೇಣಿಗೆ ಶರಣಾದ ಮೃತ ದುರ್ದೈವಿಯಾಗಿದ್ದಾನೆ. ನೆಲಗದರನಹಳ್ಳಿಯ ಶಿವಪುರದ ಮನೆಯಲ್ಲಿ ಮನೋಜ್ ಕುಮಾರ್ ನೇಣಿಗೆ ಶರಣಾಗಿದ್ದಾನೆ.
Share