ಬೆಂಗಳೂರು: ಕರ್ನಾಟಕದಲ್ಲಿ ಪಲ್ಸ್ ಪೋಲಿಯೋ ಮಾದರಿಯಲ್ಲಿ ಕಾಲುಬಾಯಿ ರೋಗಕ್ಕೆ ವ್ಯವಸ್ಥಿತ ಲಸಿಕಾ ಅಭಿಯಾನ ನಡೆಸಲಾಗುವುದು ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವ ಭಕ್ತರು ಗಮನಿಸ ಬೇಕಾದ ಸುದ್ದಿ.!
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ 78 ತಾಲೂಕುಗಳ 419 ಹಳ್ಳಿಗಳಲ್ಲಿ ಕಾಲುಬಾಯಿ ರೋಗ 4,475 ಜಾನುವಾರುಗಳಲ್ಲಿ ಕಂಡುಬಂದಿರುತ್ತದೆ.
Post navigation
ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವ ಭಕ್ತರು ಗಮನಿಸ ಬೇಕಾದ ಸುದ್ದಿ.! ಕೋವಿಡ್ ದೃಢಪಟ್ಟ ಒಂದು ತಿಂಗಳ ಒಳಗೆ ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಕ್ಕೂ ಪರಿಹಾರ - ಕೇಂದ್ರ
