Dailyhunt Logo
  • Light mode
    Follow system
    Dark mode
    • Play Story
    • App Story
ವಚನ: -ಅವಸರದ ರೇಕಣ್ಣ

ವಚನ: -ಅವಸರದ ರೇಕಣ್ಣ

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ

ವಚನ:

ಮರನನೇರದೆ ಹಣ್ಣು ಕೊಯ್ಯಬಹುದೆ?

ಕುಸುಮವಿಲ್ಲದೆ ಗಂಧವ ಮುಡಿಯಬಹುದೆ?

ಉಪದೃಷ್ಟವಿಲ್ಲದೆ ನಿಜದೃಷ್ಟವ ಕಾಣಬಹುದೆ?

ಕ್ರೀಶ್ರದ್ಧೆಯಿಲ್ಲದೆ ತ್ರಿವಿಧಕರ್ತೃ ತನಗೆ ಸಾಧ್ಯವಪ್ಪುದೆ?

ಇದು ಕಾರಣ ಗುರುವಿನಲ್ಲಿ ಸದ್ಭಾವ, ಲಿಂಗದಲ್ಲಿ ಮೂರ್ತಿಧ್ಯಾನ,

ಜಂಗಮದಲ್ಲಿ ತ್ರಿವಿಧಮಲದೂರಸ್ಥನಾಗಿಪ್ಪುದು,ಸದ್ಭಕ್ತನಂಗ, ಚಿದ್ಘನವಸ್ತುವಿನ ಸಂಗ, ಸದ್ಯೋಜಾತಲಿಂಗಕ್ಕೆ ಸುಸಂಗ.

-ಅವಸರದ ರೇಕಣ್ಣ

Dailyhunt
Disclaimer: This content has not been generated, created or edited by Dailyhunt. Publisher: BC Suddi