ಹವ್ಯಾಸಿ ಕಲಾವಿದೆ ಮೀನಾಕ್ಷಿ ಅಂಬಯ್ಯ ಗುತ್ತೇದಾರ್ ಅವರು ಬಿಡಿಸಿದ ನಾರಾಯಣ ಗುರುಗಳ ಸುಂದರ ಭಾವಚಿತ್ರವನ್ನು ಇಂದು ಬೆಂಗಳೂರಿನಲ್ಲಿ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಂಜುನಾಥ್ ಪೂಜಾರಿ ಅವರಿಗೆ ನೀಡಿದರು.
ಈ ಕಲಾಕೃತಿಗೆ ನಿಗಮದ ಅಧ್ಯಕ್ಷರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಅಂಬಯ್ಯ ಗುತ್ತೇದಾರ್ ಉಪಸ್ಥಿತರಿದ್ದರು.
ಈ ಕಲಾಕೃತಿಗೆ ನಿಗಮದ ಅಧ್ಯಕ್ಷರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಅಂಬಯ್ಯ ಗುತ್ತೇದಾರ್ ಉಪಸ್ಥಿತರಿದ್ದರು.

