Kannada News Now
1.8M Followers ಬೆಂಗಳೂರು : ರಾಜ್ಯದ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಕಿರಿಯ ಪ್ರಾಥಮಿಕ ಶಾಲಾ ( 1 ರಿಂದ 5 ನೇ ತರಗತಿ) ಪದವೀಧರ ಶಿಕ್ಷಕರಿಗೆ, ಸ್ಪರ್ಧಾತ್ಮಕ ಪರೀಕ್ಷೆಯಿಲ್ಲದೆ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಹುದ್ದೆಗೆ (6 ರಿಂದ 8 ನೇ ತರಗತಿ) ಬಡ್ತಿ ನೀಡಲು ಬಡ್ತಿ ಪ್ರಮಾಣವನ್ನು ಶೇ.
BREAKING NEWS : ಗೀತಂ ವಿವಿ ಕಟ್ಟಡದ 6 ನೇ ಮಹಡಿಯಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯ ಸರ್ಕಾರವುಉ ಬಡ್ತಿ ಮೂಲಕ ಭರ್ತಿ ಮಾಡುವ ಹುದ್ದೆ ಪ್ರಮಾಣ ಶೇ. 40 ರಷ್ಟು ಹೆಚ್ಚಿಸಲು ನಿರ್ಧರಿಸಿದ್ದು, ಈ ಮೂಲಕ 52 ಸಾವಿರಕ್ಕೂ ಹೆಚ್ಚು ಪದವೀಧರ ಶಿಕ್ಷಕರ ಹುದ್ದೆ ಪೈಕಿ 20 ಸಾವಿರಕ್ಕೂ ಹೆಚ್ಚು ಹುದ್ದೆಗಳು ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಧವೀಧರ ಶಿಕ್ಷಕರಿಗೆ ದೊರೆಯಲಿದೆ.
ಉಳಿದ ಶೇ. 60 ರಷ್ಟು ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನಿಗದಿಪಡಿಸಲಾಗಿದೆ. ಈ ಮೊದಲು ನೇರ ನೇಮಕಾತಿ ಹುದ್ದೆಗಳ ಪ್ರಮಾಣ ಶೇ. 67 ರಷ್ಟಿತ್ತು. ಈಗ ಶೇ. 7 ರಷ್ಟು ಇಳಿಕೆಯಾಗಿದೆ. ಇದರಿಂದ 32 ಸಾವಿರ ಹುದ್ದೆಗಳನ್ನು ನೇರ ನೇಮಕಾತಿಯಡಿ ಪರಿಗಣಿಸಲಾಗುತ್ತಿದೆ.
BIGG NEWS : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಬೆನ್ನಲ್ಲೇ ಮತ್ತೊಬ್ಬ ಕಂಟ್ರಾಕ್ಟರ್ ಲಾಡ್ಜ್ ನಲ್ಲಿ ನೇಣಿಗೆ ಶರಣು!
Disclaimer
This story is auto-aggregated by a computer program and has not been created or edited by Dailyhunt Publisher: Kannada News Now