Dailyhunt
BREAKING : ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥರಾದ ನಿವೃತ್ತ ನ್ಯಾ. ಸಂತೋಷ್ ಹೆಗ್ಡೆ : ಆಸ್ಪತ್ರೆಗೆ ದಾಖಲು!

BREAKING : ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥರಾದ ನಿವೃತ್ತ ನ್ಯಾ. ಸಂತೋಷ್ ಹೆಗ್ಡೆ : ಆಸ್ಪತ್ರೆಗೆ ದಾಖಲು!

Kannada News Now 2 weeks ago

ಬೆಂಗಳೂರು : ಇಂದು ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮ ಒಂದರಲ್ಲಿ ಕುಸಿದು ಬಿದ್ದು ಅಸ್ವಸ್ಥರಾದ ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗಡೆ, ಏಕಾಏಕಿ ಕುಸಿದುಬಿದ್ದಿದ್ದಾರೆ.

ಅಸ್ವಸ್ಥರಾಗಿದ್ದ ಸಂತೋಷ ಹೆಗಡೆಯವರನ್ನು ಸ್ವತ ಸ್ಪೀಕರ್ ಯುಟಿ ಖಾದರ್ ಕಾರಿನಲ್ಲಿ ಸ್ಪೀಕರ್ ಅವರು ಜೊತೆಯಲ್ಲಿ ಹೋದರು.

ಸದ್ಯ ಮಣಿಪಾಲ ಆಸ್ಪತ್ರೆಗೆ ರವಾನಿಸಿ ದಾಖಲಿಸಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannada News Now