ಬೆಂಗಳೂರು : ಕೊರೊನಾ ವೈರಸ್ ಆತಂಕದ ನಡುವೆ ಅಧಿವೇಶನ ಆರಂಭವಾಗಿದ್ದು, ಅಧಿವೇಶನಕ್ಕೂ ಮುನ್ನ ನಡೆದ ಕೋವಿಡ್ ಪರೀಕ್ಷೆಯಲ್ಲಿ 20 ಕ್ಕೂ ಅಧಿಕ ಶಾಸಕರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಬಿಜೆಪಿಯ 9 ಶಾಸಕರು, ಕಾಂಗ್ರೆಸ್ ನ 8 ಶಾಸಕರು ಹಾಗೂ ಜೆಡಿಎಸ್ ನ ಮೂವರು ಶಾಸಕರಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದ್ದು, ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ರಘು ಆಚಾರ್ ಗೂ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಬಿಜೆಪಿಯ ಡಿಸಿಎಂ ಅಶ್ವತ್ಥ್ ನಾರಾಯಣ, ಸಚಿವರಾದ ಬಸವರಾಜ್ ಬೊಮ್ಮಾಯಿ, ಗೋಪಾಲಯ್ಯ, ಭೈರತಿ ಬಸವರಾಜ್, ಪ್ರಭು ಚೌಹಾಣ್, ಶಾಸಕರಾದ ಉಮಾನಾಥ್ ಕೋಟ್ಯಾನ್, ಎಂ.ಪಿ. ಕುಮಾರಸ್ವಾಮಿ, ಎಸ್.ಆರ್. ವಿಶ್ವನಾಥ್ ಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಕಾಂಗ್ರೆಸ್ ನ ಎನ್.ಎ.

