ಕನ್ನಡ ಪ್ರಭ ಟಾಪ್ 5 News
-
ಟಾಪ್ 5 ಕಾಶ್ಮೀರದ ಕುರಿತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮುಖ್ಯಸ್ಥರ 'ಅನಗತ್ಯ ಟೀಕೆ'ಗೆ ಭಾರತ ಅಸಮಾಧಾನ!
ವಿಶ್ವಸಂಸ್ಥೆ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಕುರಿತು ವಿಶ್ವಸಂಸ್ಥೆಯ ಮಾನವ...
-
ಟಾಪ್ 5 ಮಕ್ಕಳನ್ನು ತಂಬಾಕು ಉತ್ಪನ್ನಗಳಿಂದ ದೂರವಿಡಲು ಸರ್ಕಾರಕ್ಕೆ ಸಿಎಂಪ್ಟಿಎಫ್ಕೆ ಪತ್ರ; ಸಲಹೆಯ ಅಂಶ ಹೀಗಿದೆ..
ಬೆಂಗಳೂರು: ಮಕ್ಕಳು ಹಾಗೂ ಯುವಜನರು ತಂಬಾಕು ಉತ್ಪನ್ನಗಳ ಸೇವನೆಯ ಚಟಕ್ಕೆ ಒಳಪಡುವುದನ್ನು...
-
ಟಾಪ್ 5 ತಪ್ಪಿದ ಮಹಾ ದುರಂತ: ಪಾಕ್ನಲ್ಲಿ ತರಬೇತಿ ಪಡೆದಿದ್ದ 2 ಸೇರಿ 6 ಭಯೋತ್ಪಾದಕರನ್ನು ಬಂಧಿಸಿದ ದೆಹಲಿ ಪೊಲೀಸರು!
ನವದೆಹಲಿ: ಪಾಕಿಸ್ತಾನದ ನಿಯಂತ್ರಿತ ಉಗ್ರ ಸಂಘಟನೆಯ ಜಾಲವನ್ನು ಭೇದಿಸಿರುವ ದೆಹಲಿ...
-
ಟಾಪ್ 5 ಬೆಂಗಳೂರು: ಬೈಕ್-ಕಾರು ನಡುವೆ ಭೀಕರ ಅಪಘಾತ; ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ನಿಂದ ಬಿದ್ದು ಯುವಕ-ಯುವತಿ ಸಾವು
ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಬೈಕ್ ಮತ್ತು ಕಾರಿನ ನಡುವೆ...
-
ರಾಜ್ಯ ಸುದ್ದಿ ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖ: ಇಂದು 559 ಪ್ರಕರಣ ಪತ್ತೆ; 12 ಸಾವು; 3 ಜಿಲ್ಲೆಗಳಲ್ಲಿ ಪ್ರಕರಣ 'ಶೂನ್ಯ'!
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 559...
-
ರಾಷ್ಟೀಯ ಮುಖ್ಯಮಂತ್ರಿಗಳಿಗೆ ತಾವು ಎಷ್ಟು ದಿನ ಅಧಿಕಾರದಲ್ಲಿರ್ತೀವಿ ಅನ್ನೋದು ಗೊತ್ತಿಲ್ಲ: ಗಡ್ಕರಿ
ಜೈಪುರ: ಸಚಿವರ ನೇಮಕಾತಿಯ ಬಗ್ಗೆ ಉಲ್ಲೇಖಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ತಮ್ಮ ಹುದ್ದೆಗಳ ಬಗ್ಗೆ...
-
ರಾಷ್ಟೀಯ ಎಸ್ ಸಿ/ಎಸ್ ಟಿ ಬಡ್ತಿ ಮೀಸಲು ಆದೇಶ ಮರುಪರಿಶೀಲನೆ ಇಲ್ಲ: ಸುಪ್ರೀಂ ಕೋರ್ಟ್
ನವದೆಹಲಿ: ಎಸ್ ಸಿ/ಎಸ್ ಟಿ ಬಡ್ತಿ ಮೀಸಲು ಆದೇಶವನ್ನು ಮತ್ತೆ ಪರಿಶೀಲನೆ ಮಾಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ....
-
ಟಾಪ್ 5 ಜನರು ಮಾತೃಭಾಷೆಯೊಂದಿಗೆ ಹಿಂದಿಯನ್ನೂ ಕಲಿಯಬೇಕು: ಅಮಿತ್ ಶಾ
ನವದೆಹಲಿ: ಆತ್ಮ ನಿರ್ಭರ ಎಂದರೆ ದೇಶದಲ್ಲಿಯೇ ಉತ್ಪಾದನೆ ಮಾಡುವುದು ಮಾತ್ರವಲ್ಲ, ಭಾಷೆಯ ವಿಷಯದಲ್ಲೂ ನಾವು ಸ್ವಾವಲಂಭಿಯಾಗಬೇಕು ಎಂದು...
-
ರಾಜ್ಯ ಸುದ್ದಿ ಐದು ಜಿಲ್ಲೆಗಳಿಗೆ ಎತ್ತಿನ ಹೊಳೆ ಯೋಜನೆ; 210 ಎಂಎಲ್ ಡಿ ನೀರು ಪೂರೈಸಲು ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ
ಬೆಂಗಳೂರು: ಹಾಸನ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ...
-
ರಾಷ್ಟೀಯ ಮಹಾರಾಷ್ಟ್ರ: ವರದಾ ನದಿಯಲ್ಲಿ ದೋಣಿ ಮುಳುಗಿ 11 ಮಂದಿ ಸಾವು ಶಂಕೆ
ಮುಂಬೈ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ವರದಾ ನದಿಯಲ್ಲಿ ಮಂಗಳವಾರ ದೋಣಿಯೊಂದು ಮುಳುಗಿದ್ದು, ಘಟನೆಯಲ್ಲಿ ಕನಿಷ್ಠ 11 ಮಂದಿ...
Loading...









