ಉಡುಪಿ : ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಆರೊಗ್ಯ ಸಚಿವ ಡಾ.ಕೆ. ಸುಧಾಕರ್ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಆರೋಗ್ಯ ಇಲಾಖೆಯ ಎಲ್ಲರೂ ಇನ್ಮುಂದೆ ದಿನಚರಿ ಬರೆಯುವುದು ಕಡ್ಡಾಯವಾಗಿದ್ದು, ಡೈರಿ ಆಧಾರದ ಮೇಲೆ ವೇತನ ಭತ್ಯೆ, ಬಡ್ತಿ ನಿರ್ಧರಿಸಲಾಗುವುದು ಎಂದು ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ವಾಹನ ಸವಾರರಿಗೆ ಮತ್ತೊಂದು ಬಿಗ್ ಶಾಕ್ : ಇನ್ಮುಂದೆ ರಾಜ್ಯ ಹೆದ್ದಾರಿಗಳಲ್ಲೂ `ಟೋಲ್ ಶುಲ್ಕ' ವಸೂಲಿ
ಆರೋಗ್ಯ ಇಲಾಖೆಯ ಪ್ರಧಾನಿ ಕಾರ್ಯದರ್ಶಿ, ಜಿಲ್ಲಾ ಆರೋಗ್ಯಾಧಿಕಾರಿ ಸೇರಿದಂತೆ ಎಲ್ಲರೂ ಇನ್ಮುಂದೆ ಡೈರಿ ಬರೆಯುವುದು ಕಡ್ಡಾಯವಾಗಿದೆ. ಡೈರಿ ಆಧರಿಸಿ ವೇತನ ಭತ್ಯೆ, ಬಡ್ತಿ ಹಾಗೂ ಅಂಕಗಳನ್ನು ನೀಡಲಾಗುತ್ತದೆ. ಇನ್ಮುಂದೆ ಪ್ರತಿ ಬುಧವಾರ ಿನ್ ಸ್ಷೆಕ್ಷನ್ ಡೇ ಎಂದು ಘೋಷಿಸಲಾಗಿದೆ ಎಂದು ಹೇಳಿದ್ದಾರೆ.
`ಪ್ಯಾನ್-ಆಧಾರ್ ಕಾರ್ಡ್' ಲಿಂಕ್ ಮಾಡಲು ಇಂದೇ ಕೊನೆಯ ದಿನ : ಲಿಂಕ್ ಮಾಡುವುದು ಹೇಗೆ? ಇಲ್ಲಿದೆ ನೋಡಿ ಫುಲ್ ಡಿಟೇಲ್ಸ್
ಇನ್ನು ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಾಗಿದ್ದು, ಒಬ್ಬ ಪಾಸಿಟಿವ್ ವ್ಯಕ್ತಿಯು 20-30 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಹುಡುಕಬೇಕು. ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟವರಿಗೆ ಎಲ್ಲರಿಗೂ ಕಡ್ಡಾಯವಾಗಿ ಕೊರೊನಾ ಲಸಿಕೆ ನೀಡಲಾಗುವುದು ಎಂದು ಹೇಳಿದ್ದಾರೆ.

