ಬೆಂಗಳೂರು : ಈಗಾಗಲೇ ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿ ಭತ್ಯೆ ಹಾಗೂ ಹೆಚ್ ಆರ್ ಎ ಕೂಡ ಏರಿಕೆ ಮಾಡಿ ಆದೇಶಿಸಿ ಡಬಲ್ ಗಿಫ್ಟ್ ನೀಡಿತ್ತು. ಇದರ ಬೆನ್ನಲ್ಲೇ, ರಾಜ್ಯ ಸರ್ಕಾರಿ ನೌಕರರಿಗೆ ಶೇ.11ರಷ್ಟು ತುಟ್ಟಿಭತ್ಯೆಯನ್ನು ನೀಡೋದಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆದೇಶಿಸಿದ್ದಾರೆ.
ಈ ಸಲ ದ್ವಿತೀಯ ಪಿಯುಸಿಯಲ್ಲಿ ಶೇಕಡಾ 100 ರಷ್ಟು ಅಂಕ ಗಳಿಸಿದವರೆಷ್ಟು ಗೊತ್ತೇ?
ಈ ಕುರಿತಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದಂತ ಸಿ ಎಸ್ ಷಡಾಕ್ಷರಿ , ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ, ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ದಿನಾಂಕದಿಂದಲೇ ಪೂರ್ವಾನ್ವಯವಾಗಿ, ರಾಜ್ಯ ಸರ್ಕಾರವೂ ಸಹ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ತೆ ಮಂಜೂರು ಮಾಡುವುದು ಸಂಪ್ರದಾಯವಾಗಿರುತ್ತದೆ.
No Internet connection |