Dailyhunt Logo
  • Light mode
    Follow system
    Dark mode
    • Play Story
    • App Story

B.Y. Raghavendra ಅನ್ನಸಂತರ್ಪಣಾ ಸೇವೆ ನಡೆಸಿದ ಸಂಸದ ಬಿ.ವೈ.ರಾಘವೇಂದ್ರ

Klive News 3 weeks ago

B.Y. Raghavendra ಅಧಿಕ ಮಾಸದ ಪವಿತ್ರ ಸಂದರ್ಭದಲ್ಲಿ, ಇಂದುಸಂಸದ ಬಿ.ವೈ.ರಾಘವೇಂದ್ರ ಅವರು ಕುಟುಂಬದ ಸದಸ್ಯರೊಂದಿಗೆ ಶಿಕಾರಿಪುರದ ಪ್ರಸಿದ್ಧ ಶ್ರೀ ಹುಚ್ಚರಾಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು

ಇದೇ ಸುಸಂದರ್ಭದಲ್ಲಿ, ಸಂಸದ ಬಿ.ವೈ.ರಾಘವೇಂದ್ರ ಅ ವರು ತಮ್ಮ ತಂದೆಯವರಾದ ಸನ್ಮಾನ್ಯ ಶ್ರೀ ಬಿ.

ಎಸ್. ಯಡಿಯೂರಪ್ಪನವರು ಹಾಗೂ ನಮ್ಮ ಕುಟುಂಬದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ "ಅನ್ನಸಂತರ್ಪಣಾ ಸೇವೆ" ಯಲ್ಲಿ ಪಾಲ್ಗೊಂಡು, ಭಕ್ತಾಧಿಗಳಿಗೆ ಪ್ರಸಾದ ವಿತರರಣೆ ಮಾಡಿದರು

B.Y. Raghavendra ಶ್ರೀ ಹುಚ್ಚರಾಯ ಸ್ವಾಮಿಯು ಎಲ್ಲರಿಗೂ ಸುಖ, ಶಾಂತಿ ಹಾಗೂ ಸಮೃದ್ಧಿಯನ್ನು ಕರುಣಿಸಲಿ ಎಂದು ಈ ಸಂದರ್ಭದಲ್ಲಿ ಬಿ.ವೈ.ರಾಘವೇಂದ್ರ ಪ್ರಾರ್ಥನೆ ಸಲ್ಲಿಸಿದರು.

Dailyhunt
Disclaimer: This content has not been generated, created or edited by Dailyhunt. Publisher: Klive.News