Megamedia News News
-
ಸುದ್ದಿ ಮಾಂಸ ತಿನ್ನುವ ಅಸೆ ತೋರಿಸಿ, ಅಪ್ರಾಪ್ತೆಗೆ ಲೈಂಗಿಕ ಕಿರುಕುಳ, ಆರೋಪಿ ಬಂಧನ
ಮಂಗಳೂರು : ಐದು ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಉಳ್ಳಾಲ ಠಾಣಾ ಪೊಲೀಸರ ವಶಕ್ಕೆ...
-
ಸುದ್ದಿ ಕೊರಗರು ತಮ್ಮ ಕೀಳರಿಮೆ ಬಿಟ್ಟು ಸಮಾಜದ ಮುಖ್ಯ ವಾಹಿನಿಯಲ್ಲಿ ತೊಡಗಿಸಿಕೊಳ್ಳಬೇಕು : ಸಚಿವ ಎಸ್.ಅಂಗಾರ
ಪುತ್ತೂರು : ಸರಕಾರದ ಸೌಲ್ಯಭ್ಯಗಳಿಂದ ಇಂದಿಗೂ ವಂಚಿತರಾಗಿರುವ ಕೊರಗ ಸಮುದಾಯದ ಸಮಸ್ಯೆಗಳ...
-
ಸುದ್ದಿ ಅನಾರೋಗ್ಯ ಪೀಡಿತರಿಗೆ ನೆರವಾಗಲು ಗಣೇಶೋತ್ಸವದಲ್ಲಿ ವೇಷ ಹಾಕಿದ ಯುವಕ
ಮಂಗಳೂರು: ಕೃಷ್ಣಾಪುರ ಸಾರ್ವಜನಿಕ ಗಣೇಶೋತ್ಸವದ ಸಂದರ್ಭದಲ್ಲಿ ವೇಷ ಧರಿಸಿದ ಯುವಕನೊಬ್ಬ ಅದರಿಂದ ಸಂಗ್ರವಾದ ಹಣವನ್ನು...
-
ಸುದ್ದಿ ಭಜನೆ ಮಂಗಳವಾಗುತ್ತಿದ್ದಂತೆಯೇ ಹೃದಯಾಘಾತಕ್ಕೊಳಗಾದ ಭಜನಾಪಟು
ಮಂಜೇಶ್ವರ : ಹೊಸಂಗಡಿ ಶ್ರೀ ಅಯ್ಯಪ್ಪ ಮಂದಿರದಲ್ಲಿ ವಾರದ ಭಜನೆಯ ಮಂಗಳವಾಗುತ್ತಿದ್ದಂತೆಯೇ ಮೋಹನ್ ದಾಸ್ ಕೊಡ್ಡೆ (55) ಅವರು ಶನಿವಾರ...
-
ಸುದ್ದಿ ಪರಿಸರ ನಷ್ಟವನ್ನು ತುಂಬಲು ಪ್ರತಿ ವರ್ಷ ಪರಿಸರ ಆಯವ್ಯಯ: ಮುಖ್ಯಮಂತ್ರಿಗಳ ಘೋಷಣೆ
ಬೆಂಗಳೂರು : ರಾಜ್ಯದಲ್ಲಿನ ಪರಿಸರ ಹಾನಿಯನ್ನು ತುಂಬಲು ಪರಿಸರ ಆಯವ್ಯಯವನ್ನು ಪ್ರಾರಂಭಿಸಲಾಗುವುದೆಂದು...
-
ಸುದ್ದಿ ಕಲ್ಬುರ್ಗಿ ಹಾಗೂ ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಜೊತೆಗೆ ಬಿಜೆಪಿ ಮೈತ್ರಿ ಮಾತುಕತೆ : ಸಚಿವ ಅಶೋಕ
ಬೆಂಗಳೂರು : ಇತ್ತೀಚಿಗೆ ನಡೆದ ಪಾಲಿಕೆ ಚುನಾವಣೆಯಲ್ಲಿ ಆಡಳಿತ ಹಿಡಿಯುವುದಕ್ಕಾಗಿ ಮೂರು ಪಕ್ಷಗಳು...
-
ಸುದ್ದಿ ಜನರ ಹಿತದೃಷ್ಟಿಯಿಂದ ಮಾಡಿದ ಸಾರ್ವಜನಿಕ ಆಸ್ತಿಯನ್ನು ಮೋದಿ ನೇತೃತ್ವದ ಬಿಜೆಪಿ ಸರಕಾರ ಮಾರಾಟಕ್ಕಿಟ್ಟಿದೆ : ಖರ್ಗೆ
ಮಂಗಳೂರು : ಕಳೆದ ಏಳು ವರ್ಷಗಳಲ್ಲಿ ಪ್ರಧಾನಿ ಮೋದಿಯವರು 3.5 ಲಕ್ಷ ಕೋಟಿ ರೂ.ಗಳಿಗೆ...
-
ಸುದ್ದಿ ಅದಾನಿ ಸಂಸ್ಥೆಯ ಹೆಸರು ತೆಗೆದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಹೊಸ ಬೋರ್ಡ್
ಮಂಗಳೂರು : ಅದಾನಿ ಸಂಸ್ಥೆಯು ಮಂಗಳೂರು ವಿಮಾನ ನಿಲ್ದಾಣದ ಅದಾನಿ ಏರ್ಪೋರ್ಟ್ ಹೆಸರು ತೆಗೆದು ಹಾಕಿ...
-
ಸುದ್ದಿ ಕಲಾತ್ಮಕ ಉಮಾಮಹೇಶ್ವರ ಶಿಲ್ಪ ಪತ್ತೆ
ಉಡುಪಿ : ಜಿಲ್ಲೆಯ ಬೈಂದೂರು ತಾಲೂಕಿನ ಮಾರಣಕಟ್ಟೆಯ ಸಂನ್ಯಾಸಿಬೆಟ್ಟಿನಲ್ಲಿ ಅತ್ಯಂತ ಕಲಾತ್ಮಕವಾದ ಉಮಾಮಹೇಶ್ವರ ಶಿಲ್ಪ ಪತ್ತೆಯಾಗಿದೆಯೆಂದು ಶಿರ್ವದ ಮುಲ್ಕಿ...
-
ಸುದ್ದಿ ಅಮಾಯಕ ಹಿಂದುಗಳಿಗೆ ಆಮಿಷ ಒಡ್ಡಿ ಮತಾಂತರ ಸಹಿಸಲು ಸಾಧ್ಯವಿಲ್ಲ : ಕಾರ್ಕಳ ಬಿಜೆಪಿ
ಕಾರ್ಕಳ : ಹಿಂದೂ ಧರ್ಮೀಯರನ್ನು ಗುರಿಯಾಗಿಸಿಕೊಂಡು ಷಡ್ಯಂತ್ರ ನಡೆಸಿ ಮತಾಂತರ ಮಾಡುವ ಆರೋಪಗಳು ಕಾರ್ಕಳದ ವಿವಿಧೆಡೆ...
Loading...









