ಮಂಗಳೂರು : ಶರವು ಶ್ರೀಮಹಾಗಣಪತಿ ದೇವಸ್ಥಾನ ದಲ್ಲಿ ಗಣೇಶ ಚತುರ್ಥಿ ಚೌತಿ ಪ್ರಯುಕ್ತ ಮಹಾ ಗಣಪತಿ ಹೋಮ, 5000 ತೆಂಗಿನ ಕಾಯಿಯ ಪಲ್ಲ ಪೂಜೆ, ಮಹಾಪೂಜೆಯು ಸೆಪ್ಟೆಂಬರ್ 10 ಶುಕ್ರವಾರ ನಡೆಯಿತು.
ತಾ. 10-09-2021 ಶುಕ್ರವಾರ ಸೂರ್ಯೋದಯಕ್ಕೆ ಊಷಕಾಲ ಪೂಜೆ.
ಶರವು ರಾಘವೇಂದ್ರ ಶಾಸ್ತ್ರಿ ಅನುವಂಶಿಕ ಅರ್ಚಕರು ಭಕ್ತಾಧಿಗಳಿಗೆ ಪ್ರಸಾದ ನೀಡಿ ಆಶೀರ್ವಚಿಸಿದರು. ಕೊರೋನಾ ಹಿನ್ನಲೆಯಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಸರಕಾರದ ನಿಯಮಗಳಂತೆ ಹಬ್ಬವನ್ನು ಸರಳವಾಗಿ ಆಚರಿಸಲಾಯಿತು.

