
Megamedia News News
-
ಸುದ್ದಿ ಬ್ಯಾಂಕ್ ಎಟಿಎಂಗಳಲ್ಲಿ ಹಣ ವಂಚಿಸುವ ಬೃಹತ್ ಜಾಲದ ನಾಲ್ವರ ಬಂಧನ
ಮಂಗಳೂರು : ಸ್ಕಿಮ್ಮಿಂಗ್ ಯಂತ್ರದ ಉಪಕರಣ ಅಳವಡಿಸಿ ಬ್ಯಾಂಕ್ ಗಳ ಎಟಿಎಂಗಳಲ್ಲಿ ಹಣ ವಂಚಿಸುವ ಬೃಹತ್ ಜಾಲವನ್ನು ಭೇದಿಸಿದ ಮಂಗಳೂರು...
-
ಸುದ್ದಿ ವಿದ್ಯಾರ್ಥಿನಿಗೆ ಮೈ ಮುಟ್ಟಿ ಕಿರುಕುಳ ಓರ್ವನನ್ನು ಬಂಧಿಸಿದ ಉಪ್ಪಿನಂಗಡಿ ಪೊಲೀಸರು
ಉಪ್ಪಿನಂಗಡಿ: ವಿದ್ಯಾರ್ಥಿನಿಯೋರ್ವಳಿಗೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಿರುಕುಳ ನೀಡಿದ ಆರೋಪದಲ್ಲಿ...
-
ಸುದ್ದಿ ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆ ; ಕರ್ನಾಟಕ ಪ್ರವೇಶ ನಿರ್ಬಂಧ
ಮಂಗಳೂರು : ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ವಯನಾಡ್ ಮತ್ತು ಕಾಸರಗೋಡು...
-
ಸುದ್ದಿ ಮಂಗಳೂರು - ಕಣ್ಣೂರು ಪ್ಯಾಸೆಂಜರ್ ರೈಲು ಆರಂಭಿಸಲು ರೈಲ್ವೇ ಸಚಿವರಿಗೆ ತು.ರ.ವೇ ಮನವಿ
ಮಂಗಳೂರು : 2020 ಮಾರ್ಚ್ನಲ್ಲಿ ಕೊರೋನಾ ನಿಮಿತ್ತ ಮಂಗಳೂರು - ಕಣ್ಣೂರು ಪ್ಯಾಸೆಂಜರ್ ರೈಲು ರದ್ದು ಮಾಡಿದ್ದನ್ನು...
-
ಸುದ್ದಿ ವಿದ್ಯುತ್ ಸ್ಪರ್ಶಿಸಿ ಯುವಕನ ದಾರುಣ ಸಾವು
ಬೆಳ್ತಂಗಡಿ : ವಿದ್ಯುತ್ ಸ್ಪರ್ಶಿಸಿ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಾನರ್ಪ ಕೌಡಂಗೆ ಎಂಬಲ್ಲಿ ನಡೆದಿದೆ. ಕೌಡಂಗೆ ನಿವಾಸಿ...
-
ಸುದ್ದಿ ಕೆನರಾ ಬ್ಯಾಂಕ್ ಸಾಲ : ಮುಟ್ಟುಗೋಲು ಹಾಕಲು ಬಂದ ಸೀಸರ್ಗಳ ಸಮ್ಮುಖದಲ್ಲಿ ಆತ್ಮಹತ್ಯೆ ಮಾಡಿಕೊಂಡ ಮನೆಯೊಡತಿ
ಪುತ್ತೂರು : ಬ್ಯಾಂಕ್ ಅಡಮಾನ ಸಾಲಕ್ಕೆ ಮನೆ ಮುಟ್ಟಗೋಲು ಹಾಕಲು ಬಂದ ರಾಷ್ಟ್ರೀಕೃತ...
-
ಸುದ್ದಿ ಶಾಸಕ ಯು.ಟಿ.ಖಾದರ್ ಸಹೋದರ ಯು.ಟಿ. ಇಫ್ತಿಕಾರ್ ಮನೆಗೆ ಐಟಿ ದಾಳಿ
ಮಂಗಳೂರು : ಆಸ್ಪತ್ರೆ ಮತ್ತು ಅದರ ಮಾಲಕರ ಮನೆಗೆ ದಾಳಿ ನಡೆಸಿದ ಮರುದಿನವೇ ಶಾಸಕ ಯು.ಟಿ.ಖಾದರ್ ಅವರ ಸಹೋದರ ಯು.ಟಿ. ಇಫ್ತಿಕಾರ್ ಅಲಿ ಅವರ...
-
ಸುದ್ದಿ ಎಜೆ ಶೆಟ್ಟಿ ಮನೆ, ದೇರಳಕಟ್ಟೆಯ ಯೆನೆಪೊಯ ಆಸ್ಪತ್ರೆ ಹಾಗೂ ಮಾಲಕರ ಮನೆಗೆ ಐಟಿ ದಾಳಿ
ಮಂಗಳೂರು : ಎಜೆ ಆಸ್ಪತ್ರೆಯ ಮಾಲಕ ಎಜೆ ಶೆಟ್ಟಿ ಮನೆಗೆ ಮತ್ತು ದೇರಳಕಟ್ಟೆಯ ಯೆನೆಪೊಯ ಆಸ್ಪತ್ರೆಗೂ ಅದರ ಮಾಲಕರ...
-
ಸುದ್ದಿ ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಶೈಲಜಾ ಜೆ. ಶೆಟ್ಟಿ
ಮಂಗಳೂರು : ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮ ಪಂಚಾಯತಿನ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ಸಿನ ಶೈಲಜಾ ಜೆ. ಶೆಟ್ಟಿ ಮತ್ತು...
-
ಸುದ್ದಿ ಬಿಜೆಪಿ ಪಕ್ಷ ಸೇರ್ಪಡೆಗೆ 15 ರಿಂದ 20 ಕಾಂಗ್ರೆಸ್ ಶಾಸಕರು ಸಿದ್ಧರಿದ್ದಾರೆ : ನಳಿನ್ ಕುಮಾರ್ ಕಟೀಲ್
ಮಂಗಳೂರು : ಬಿಜೆಪಿ ಪಕ್ಷ ಸೇರ್ಪಡೆಗೆ 15 ರಿಂದ 20 ಕಾಂಗ್ರೆಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದು ಸದ್ಯ...

Loading...