Megamedia News ಸುದ್ದಿ News
-
ಸುದ್ದಿ ಮಾಂಸ ತಿನ್ನುವ ಅಸೆ ತೋರಿಸಿ, ಅಪ್ರಾಪ್ತೆಗೆ ಲೈಂಗಿಕ ಕಿರುಕುಳ, ಆರೋಪಿ ಬಂಧನ
ಮಂಗಳೂರು : ಐದು ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಉಳ್ಳಾಲ ಠಾಣಾ ಪೊಲೀಸರ ವಶಕ್ಕೆ...
-
ಸುದ್ದಿ ಕೊರಗರು ತಮ್ಮ ಕೀಳರಿಮೆ ಬಿಟ್ಟು ಸಮಾಜದ ಮುಖ್ಯ ವಾಹಿನಿಯಲ್ಲಿ ತೊಡಗಿಸಿಕೊಳ್ಳಬೇಕು : ಸಚಿವ ಎಸ್.ಅಂಗಾರ
ಪುತ್ತೂರು : ಸರಕಾರದ ಸೌಲ್ಯಭ್ಯಗಳಿಂದ ಇಂದಿಗೂ ವಂಚಿತರಾಗಿರುವ ಕೊರಗ ಸಮುದಾಯದ ಸಮಸ್ಯೆಗಳ...
-
ಸುದ್ದಿ ಅನಾರೋಗ್ಯ ಪೀಡಿತರಿಗೆ ನೆರವಾಗಲು ಗಣೇಶೋತ್ಸವದಲ್ಲಿ ವೇಷ ಹಾಕಿದ ಯುವಕ
ಮಂಗಳೂರು: ಕೃಷ್ಣಾಪುರ ಸಾರ್ವಜನಿಕ ಗಣೇಶೋತ್ಸವದ ಸಂದರ್ಭದಲ್ಲಿ ವೇಷ ಧರಿಸಿದ ಯುವಕನೊಬ್ಬ ಅದರಿಂದ ಸಂಗ್ರವಾದ ಹಣವನ್ನು...
-
ಸುದ್ದಿ ಭಜನೆ ಮಂಗಳವಾಗುತ್ತಿದ್ದಂತೆಯೇ ಹೃದಯಾಘಾತಕ್ಕೊಳಗಾದ ಭಜನಾಪಟು
ಮಂಜೇಶ್ವರ : ಹೊಸಂಗಡಿ ಶ್ರೀ ಅಯ್ಯಪ್ಪ ಮಂದಿರದಲ್ಲಿ ವಾರದ ಭಜನೆಯ ಮಂಗಳವಾಗುತ್ತಿದ್ದಂತೆಯೇ ಮೋಹನ್ ದಾಸ್ ಕೊಡ್ಡೆ (55) ಅವರು ಶನಿವಾರ...
-
ಸುದ್ದಿ ಪರಿಸರ ನಷ್ಟವನ್ನು ತುಂಬಲು ಪ್ರತಿ ವರ್ಷ ಪರಿಸರ ಆಯವ್ಯಯ: ಮುಖ್ಯಮಂತ್ರಿಗಳ ಘೋಷಣೆ
ಬೆಂಗಳೂರು : ರಾಜ್ಯದಲ್ಲಿನ ಪರಿಸರ ಹಾನಿಯನ್ನು ತುಂಬಲು ಪರಿಸರ ಆಯವ್ಯಯವನ್ನು ಪ್ರಾರಂಭಿಸಲಾಗುವುದೆಂದು...
-
ಸುದ್ದಿ ಕಲ್ಬುರ್ಗಿ ಹಾಗೂ ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಜೊತೆಗೆ ಬಿಜೆಪಿ ಮೈತ್ರಿ ಮಾತುಕತೆ : ಸಚಿವ ಅಶೋಕ
ಬೆಂಗಳೂರು : ಇತ್ತೀಚಿಗೆ ನಡೆದ ಪಾಲಿಕೆ ಚುನಾವಣೆಯಲ್ಲಿ ಆಡಳಿತ ಹಿಡಿಯುವುದಕ್ಕಾಗಿ ಮೂರು ಪಕ್ಷಗಳು...
-
ಸುದ್ದಿ ಜನರ ಹಿತದೃಷ್ಟಿಯಿಂದ ಮಾಡಿದ ಸಾರ್ವಜನಿಕ ಆಸ್ತಿಯನ್ನು ಮೋದಿ ನೇತೃತ್ವದ ಬಿಜೆಪಿ ಸರಕಾರ ಮಾರಾಟಕ್ಕಿಟ್ಟಿದೆ : ಖರ್ಗೆ
ಮಂಗಳೂರು : ಕಳೆದ ಏಳು ವರ್ಷಗಳಲ್ಲಿ ಪ್ರಧಾನಿ ಮೋದಿಯವರು 3.5 ಲಕ್ಷ ಕೋಟಿ ರೂ.ಗಳಿಗೆ...
-
ಸುದ್ದಿ ಅದಾನಿ ಸಂಸ್ಥೆಯ ಹೆಸರು ತೆಗೆದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಹೊಸ ಬೋರ್ಡ್
ಮಂಗಳೂರು : ಅದಾನಿ ಸಂಸ್ಥೆಯು ಮಂಗಳೂರು ವಿಮಾನ ನಿಲ್ದಾಣದ ಅದಾನಿ ಏರ್ಪೋರ್ಟ್ ಹೆಸರು ತೆಗೆದು ಹಾಕಿ...
-
ಸುದ್ದಿ ಕಲಾತ್ಮಕ ಉಮಾಮಹೇಶ್ವರ ಶಿಲ್ಪ ಪತ್ತೆ
ಉಡುಪಿ : ಜಿಲ್ಲೆಯ ಬೈಂದೂರು ತಾಲೂಕಿನ ಮಾರಣಕಟ್ಟೆಯ ಸಂನ್ಯಾಸಿಬೆಟ್ಟಿನಲ್ಲಿ ಅತ್ಯಂತ ಕಲಾತ್ಮಕವಾದ ಉಮಾಮಹೇಶ್ವರ ಶಿಲ್ಪ ಪತ್ತೆಯಾಗಿದೆಯೆಂದು ಶಿರ್ವದ ಮುಲ್ಕಿ...
-
ಸುದ್ದಿ ಅಮಾಯಕ ಹಿಂದುಗಳಿಗೆ ಆಮಿಷ ಒಡ್ಡಿ ಮತಾಂತರ ಸಹಿಸಲು ಸಾಧ್ಯವಿಲ್ಲ : ಕಾರ್ಕಳ ಬಿಜೆಪಿ
ಕಾರ್ಕಳ : ಹಿಂದೂ ಧರ್ಮೀಯರನ್ನು ಗುರಿಯಾಗಿಸಿಕೊಂಡು ಷಡ್ಯಂತ್ರ ನಡೆಸಿ ಮತಾಂತರ ಮಾಡುವ ಆರೋಪಗಳು ಕಾರ್ಕಳದ ವಿವಿಧೆಡೆ...
-
ಸುದ್ದಿ "ಎನ್ಎಸ್ಎಸ್ ಸ್ವಯಂಸೇವಕರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚುವ ಅವಕಾಶ"
ಮಂಗಳೂರು: ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್)ಯ ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ವಿಶ್ವವಿದ್ಯಾನಿಲಯ ಕಾಲೇಜು...
-
ಸುದ್ದಿ ಶರವು ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಆಚರಣೆ
ಮಂಗಳೂರು : ಶರವು ಶ್ರೀಮಹಾಗಣಪತಿ ದೇವಸ್ಥಾನ ದಲ್ಲಿ ಗಣೇಶ ಚತುರ್ಥಿ ಚೌತಿ ಪ್ರಯುಕ್ತ ಮಹಾ ಗಣಪತಿ ಹೋಮ, 5000 ತೆಂಗಿನ ಕಾಯಿಯ ಪಲ್ಲ ಪೂಜೆ,...
-
ಸುದ್ದಿ ಸಂಘನಿಕೇತನದಲ್ಲಿ 74ನೇ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಚಾಲನೆ
ಮಂಗಳೂರು : ನಗರದ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ 74ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಘನಿಕೇತನ ದಲ್ಲಿ ಈ ಬಾರಿ...
-
ಸುದ್ದಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೇರಲಾಗಿದ್ದ ವಾರಾಂತ್ಯದ ಕರ್ಫ್ಯೂ ಸಡಲಿಕೆಯಾಗಲಿದೆ : ಶಾಸಕ ವೇದವ್ಯಾಸ್ ಕಾಮತ್
ಮಂಗಳೂರು : ಕೋವಿಡ್ ನಿಯಂತ್ರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೇರಲಾಗಿದ್ದ...
-
ಸುದ್ದಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯೂನಿಪೋಲ್ ಫ್ಲಡ್ ಲೈಟಿಂಗ್ ಟವರ್ ಉದ್ಘಾಟಿಸಿದ ಸಿಎಂ
ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾ ಸಂಸ್ಕೃತಿಯನ್ನು ಹುಟ್ಟುಹಾಕುವುದರ ಜೊತೆಗೆ...
-
ಸುದ್ದಿ ಮಹಿಳಾ ಕಾರ್ಯಕರ್ತರಿಗೆ ಬಾಗಿನ ನೀಡಿ, ಪರಿಸರ ಸ್ನೇಹಿ ಗಣೇಶ ಮೂರ್ತಿ ವಿತರಿಸಿದ : ಕಂದಾಯ ಸಚಿವ ಆರ್ ಅಶೋಕ
ಬೆಂಗಳೂರು : "ಜೀವ, ಜೀವನ ಬಹಳ ಮುಖ್ಯ. ನಾವು ಬದುಕಿದರೆ ಮಾತ್ರ ಮುಂದೆ ಏನಾದರು ಸಾಧನೆ...
-
ಸುದ್ದಿ ಪರಿಶಿಷ್ಟ ಜಾತಿ/ ಪಂಗಡಕ್ಕೆ ಸೇರಿದ ಮಹಿಳೆಯರನ್ನು ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು : ಪರಿಶಿಷ್ಟ ಜಾತಿ/ ಪಂಗಡಕ್ಕೆ ಸೇರಿದ ಮಹಿಳೆಯರನ್ನು ಆರ್ಥಿಕ...
-
ಸುದ್ದಿ ಸಂಘನಿಕೇತನ ದಲ್ಲಿ 74ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ
ಮಂಗಳೂರು : ನಗರದ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ 74 ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಘನಿಕೇತನ ದಲ್ಲಿ ಈ ಬಾರಿ ಅತ್ಯಂತ ಸರಳ...
-
ಸುದ್ದಿ ಗಣೇಶ ಚತುರ್ಥಿಯ ಪ್ರಯುಕ್ತ ಜೆಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ ಮುಸುಕಿನ ಜೋಳ, ಸೊಪ್ಪು ಹಾಗೂ ಹೂವುಗಳನ್ನು ಬಳಸಿ ವಿಶೇಷ ಆಲಂಕಾರ
ಬೆಂಗಳೂರು : ಗಣೇಶ ಚತುರ್ಥಿಯ ಪ್ರಯುಕ್ತ ಜೆಪಿ ನಗರದ ಶ್ರೀ...
-
ಸುದ್ದಿ ಶ್ರೀ ಗಣೇಶನ ವಿಡಂಬನೆ ಮಾಡಿ ಅಥವಾ ಅದರ ಮೂಕಸಮ್ಮತಿ ಸೂಚಿಸಿ ಪಾಪದ ಪಾಲುದಾರರಾಗಬೇಡಿ !
ಮಂಗಳೂರು : ಶ್ರೀ ಗಣೇಶ ಚತುರ್ಥಿಯ ನಿಮಿತ್ತ ಚಿತ್ರಕಾರರು ಮತ್ತು ಮೂರ್ತಿಕಾರರು ತಮ್ಮ ಕಲೆಯ ಮೂಲಕ ಶ್ರೀ ಗಣೇಶನ...
-
ಸುದ್ದಿ ಅಧಿಕಾರ ಪಡೆಯಲು ಮಾತ್ರ ಬಿಜೆಪಿ ಬಂದಿಲ್ಲ, ಬಲಿಷ್ಟ ಭಾರತದ ನಿರ್ಮಾಣಕ್ಕಾಗಿಯೇ ಬಿಜೆಪಿ : ಶಾಸಕ ರಾಜೇಶ್ ನಾಯ್ಕ್
ಬಂಟ್ವಾಳ : ಅಧಿಕಾರ ಪಡೆಯಲು ಮಾತ್ರ ಬಿಜೆಪಿ ಅಧಿಕಾರಕ್ಕೆ ಬಂದಿಲ್ಲ, ಭಾರತೀಯ ಜೀವನ...
-
ಸುದ್ದಿ ನಾಳೆ ಹಬ್ಬಕ್ಕೆ ತಯಾರಾಗಿ ನಿಂತಿದೆ ಇಕೋ ಪ್ರೆಂಡ್ಲಿ ಬಣ್ಣದ ಗಣಪತಿಯ ಮಣ್ಣಿನ ವಿಗ್ರಹಗಳು
ಮಂಗಳೂರು : ಗಣೇಶ ವಿಗ್ರಹ ತಯಾರಿಯ ಕೆಲಸ ಮುಗಿದು ಹಬ್ಬ ಆಚರಿಸಲು ಗಣಪತಿಯ ಮಣ್ಣಿನ ವಿಗ್ರಹಗಳು ತಯಾರಾಗಿ...
-
ಸುದ್ದಿ ಅನುಶ್ರೀ ಬೆಂಗಳೂರಿನಲ್ಲಿ ಮಾದಕ ವಸ್ತುಗಳನ್ನು ಸೇವಿಸಿ, ಡ್ರಿಂಕ್ಸ್ ಪಾರ್ಟಿ ಮಾಡಿದ್ದರು, ಚಾರ್ಜ್ ಶೀಟ್
ಮಂಗಳೂರು : ಡ್ರಗ್ಸ್ ಕೇಸ್ಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ವಿಚಾರಣೆ ಎದುರಿಸಿದ್ದ...
-
ಸುದ್ದಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಗೆ ನೂತನ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ ಮುಖಂಡ ಸದಾಶಿವ ಉಳ್ಳಾಲ ಆಯ್ಕೆ
ಮಂಗಳೂರು : ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಗೆ ನೂತನ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡರಾದ...
-
ಸುದ್ದಿ ಪತ್ರಕರ್ತರಿಗೆ ಕಾರ್ಮಿಕ ಇಲಾಖೆಯಿಂದ ಆಹಾರ ಕಿಟ್ ವಿತರಣೆ
ಮಂಗಳೂರು : ಕಾರ್ಮಿಕ ಇಲಾಖೆ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಆಹಾರ ಕಿಟ್ ಬುಧವಾರ ಪತ್ರಿಕಾ...
-
ಸುದ್ದಿ ಮುಂದಿನ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನದೊಂದಿಗೆ ಮತ್ತೆ ಅಧಿಕ್ಕಾರಕ್ಕೆ ಬರುತ್ತದೆ : ನಳಿನ್ ಕುಮಾರ್ ಕಟೀಲು
ಬಂಟ್ವಾಳ : ಮುಂದಿನ ಚುನಾವಣೆಯಲ್ಲಿ 150 ಸ್ಥಾನವನ್ನು ಬಿಜೆಪಿ ಪಡೆಯುವ ಮೂಲಕ ರಾಜ್ಯದಲ್ಲಿ...
-
ಸುದ್ದಿ ಕರಾವಳಿ ಜಿಲ್ಲೆಗಳಲ್ಲಿ ಮೊಂತಿ ಹಬ್ಬ ಆಚರಣೆ
ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ, ಮೇರಿ ಮಾತೆಯ ಜನ್ಮ ದಿನವಾದ ಮೊಂತಿ ಹಬ್ಬವನ್ನು ಬುಧವಾರ ಸರಳವಾಗಿ ಆಚರಿಸಲಾಯಿತು. ಈ ಹಬ್ಬವನ್ನು ದ.ಕ. ಹಾಗೂ ಉಡುಪಿ...
-
ಸುದ್ದಿ ಕಪಸಮ ರಾಷ್ಟ್ರೀಯ ಮಾಧ್ಯಮಶ್ರೀ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಅಚ್ಯುತ ಚೇವಾರ್ ಕಾಸರಗೋಡು ಆಯ್ಕೆ
ಕಾಸರಗೋಡು : ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ (ರಿ.) ಸಂಸ್ಥೆಯು ಕೊಡಮಾಡುವ ವಾರ್ಷಿಕ ಶ್ರೀ...
-
ರಾಷ್ಟ್ರೀಯ ಸುದ್ದಿಗಳು ರೈಲ್ವೆ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಿಎಂ ಮನವಿ
ನವದೆಹಲಿ : ಕರ್ನಾಟಕದಲ್ಲಿ ಈಗಾಗಲೇ ಪ್ರಗತಿಯಲ್ಲಿರುವ ರೈಲ್ವೆ ಅಭಿವೃದ್ಧಿ ಯೋಜನೆಗಳ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಕಾರ್ಯಗತಗೊಳಿಸುವಂತೆ...
-
ಸುದ್ದಿ ಕಟೀಲು, ಧರ್ಮಸ್ಥಳ, ಕುಕ್ಕೆಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7ರವರೆಗೆ ದರ್ಶನಕ್ಕೆ ಅವಕಾಶ, ವಾರಾಂತ್ಯ ಭಕ್ತಾಧಿಗಳಿಗೆ ನಿರ್ಬಂಧ
ಮಂಗಳೂರು : ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣದ ಹಿನ್ನಲೆಯಲ್ಲಿ...




























