Dailyhunt Logo
  • Light mode
    Follow system
    Dark mode
    • Play Story
    • App Story
*ಜೈಪುರದಲ್ಲಿ ಲ್ಯಾಂಡ್ ಆದ ಸಿದ್ದರಾಮಯ್ಯ!*

*ಜೈಪುರದಲ್ಲಿ ಲ್ಯಾಂಡ್ ಆದ ಸಿದ್ದರಾಮಯ್ಯ!*

Pragativahini 0 months ago

ಪ್ರಗತಿವಾಹಿನಿ ಸುದ್ದಿ, ನವದೆಹಲಿ:

ವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ ದೆಹಲಿ ಬದಲಿಗೆ ಜೈಪುರದಲ್ಲಿ ಇಳಿದಿದೆ.

ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಸಚಿವರಾದ ಕೆ.ಜೆ.

ಜಾರ್ಜ್, ಬೈರತಿ ಸುರೇಶ್, ಕಾನೂನು ಸಲಹೆಗಾರ ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ವಿಮಾನದಲ್ಲಿ ಇದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Pragativahini