ಹುಬ್ಬಳ್ಳಿ: ನಿತ್ಯ ಏರಿಕೆಯಾಗುತ್ತಿರುವ ಇಂಧನ ಸೇರಿದಂತೆ ಇತರ ಅಗತ್ಯ ವಸ್ತುಗಳ ಬೆಲೆ ಏರಿಕೆ ಕಡಿಮೆಯಾಗಬೇಕಾದರೆ ಈಗಿನ ಎರಡೂ ಉಪಚುನಾವಣೆಗಳಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದು ಮಾಜಿ ಸಚಿವ ಯು.ಟಿ. ಖಾದರ್ ಹೇಳಿದರು.
ಸಾಮಾನ್ಯ ಜನರ ನಿತ್ಯದ ಬದುಕಿನ ಮೇಲೆ ಬರೆ ಹಾಕುತ್ತಿರುವ ಬಿಜೆಪಿಗೆ ತಕ್ಕಪಾಠ ಕಲಿಸಲು ಇದು ಸರಿಯಾದ ಸಮಯ.
ಒಂದು ವೇಳೆ ಬಿಜೆಪಿಯನ್ನು ಗೆಲ್ಲಿಸಿದರೆ ಮತ್ತಷ್ಟು ಬೆಲೆ ಏರಿಕೆ ಆಗಲಿವೆ ಎಂದರು.
ಬಜರಂಗದಳ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ; ತನಿಖೆಗೆ ಆಗ್ರಹ
* ಗಾಂಧೀಜಿಯವರನ್ನೇ ಬಿಡದವರು ನನ್ನಂಥ ಹುಲುಮಾನವರನ್ನು ಬಿಡುತ್ತಾರೆಯೇ? -ಸಿದ್ದರಾಮಯ್ಯ
* ಹಾನಗಲ್ ಸಮಗ್ರ ಅಭಿವೃದ್ಧಿಗೆ ವಿಷನ್ ಡಾಕ್ಯುಮೆಂಟ್ ಶೀಘ್ರ ಬಿಡುಗಡೆ: ಬೊಮ್ಮಾಯಿ

