Dailyhunt Logo
  • Light mode
    Follow system
    Dark mode
    • Play Story
    • App Story
ದೆಹಲಿ ಸ್ಫೋಟ: ಮೈಸೂರಿನಲ್ಲೂ ಕಟ್ಟೆಚ್ಚರ; ಬಸ್‌ ನಿಲ್ದಾಣ ಸೇರಿ ಹಲವೆಡೆ ತ‍‍ಪಾಸಣೆ

ದೆಹಲಿ ಸ್ಫೋಟ: ಮೈಸೂರಿನಲ್ಲೂ ಕಟ್ಟೆಚ್ಚರ; ಬಸ್‌ ನಿಲ್ದಾಣ ಸೇರಿ ಹಲವೆಡೆ ತ‍‍ಪಾಸಣೆ

ಮೈಸೂರು: ದೆಹಲಿಯಲ್ಲಿ ಸೋಮವಾರ ರಾತ್ರಿ ಸ್ಫೋಟ ಸಂಭವಿಸಿದ್ದರಿಂದ ನಗರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ನಗರ ಪೊಲೀಸ್ ಕಮಿಷನರ್‌ ಸೀಮಾ ಲಾಟ್ಕರ್‌, ಡಿಸಿಪಿಗಳಾದ ಬಿಂದುಮಣಿ ಹಾಗೂ ಸುಂದರ್‌ರಾಜ್‌ ನಗರ ಕೇಂದ್ರ ರೈಲು ನಿಲ್ದಾಣ ಹಾಗೂ ಬಸ್‌ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Dailyhunt
Disclaimer: This content has not been generated, created or edited by Dailyhunt. Publisher: Prajavani