Suvarna News ರಾಷ್ಟ್ರೀಯ News
-
ಮುಖಪುಟ ಸರ್ಕಾರ-ಜನರ ನಿರ್ಲಕ್ಷವೇ ಕೊರೋನಾ 2ನೇ ಅಲೆಗೆ ಕಾರಣ; RSS ಮುಖ್ಯಸ್ಥ ಭಾಗವತ್!
ನವದೆಹಲಿ(ಮೇ.15): ಕೊರೋನಾ ವೈರಸ್ 2ನೇ ಅಲೆ ಸಂಪೂರ್ಣ ಭಾರತವನ್ನೇ ಅಲ್ಲೋಲ ಕಲ್ಲೋಲ ಮಾಡಿದೆ. ಸೋಂಕಿತರ ಸಂಖ್ಯೆ, ಸಾವಿನ ಸಂಖ್ಯೆ...
-
ರಾಷ್ಟ್ರೀಯ ಕೊರೋನಾ ಸ್ಥಿತಿಗತಿ: ಕರ್ನಾಟಕದ 17 ಜಿಲ್ಲಾಧಿಕಾರಿಗಳ ಜೊತೆ ಪ್ರದಾನಿ ಮೋದಿ ಸಂವಾದ!
ಬೆಂಗಳೂರು(ಮೇ.15): ಕೊರೋನಾ ವೈರಸ್ ಪ್ರಕರಣ ಹೆಚ್ಚುತ್ತಿರುವ ಕಾರಣ ಪರಿಸ್ಥಿತಿ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು...
-
ಮುಖಪುಟ ಅಚ್ಚರಿ ಎನಿಸಿದರೂ ಸತ್ಯ: ನಕಲಿ ಆದರೂ ಶೇ 90 ರಷ್ಟು ಜೀವ ಉಳಿಸಿದ ರೆಮ್ಡಿಸಿವಿರ್!
ಭೋಪಾಲ್, (ಮೇ.15): ಹಲವು ಕೊರೊನಾ ರೋಗಿಗಳು ರೆಮ್ಡಿಸಿವಿರ್ ಸಿಗದೆ ನರಳಾಡುತ್ತಿದ್ದಾರೆ. ಇದರ ಮಧ್ಯೆ ನಕಲಿ ರೆಮ್ಡಿಸಿವಿರ್...
-
ಮುಖಪುಟ ಯಾರ ನೆರವು ಸಿಗಲಿಲ್ಲ, ತಾಯಿ ಶವ ಹೆಗಲ ಮೇಲೆ ಹೊತ್ತು ಸಾಗಿದ ಮಗ!
ಹಿಮಾಚಲ ಪ್ರದೇಶ(ಮೇ.15): ಕೊರೋನಾ ಸೋಂಕು ತಗುಲಿದರೆ ಆಸ್ಪತ್ರೆ ಬೆಡ್, ಆಕ್ಸಿಜನ್, ಔಷಧಿ ಸಿಗುವುದು ಕಷ್ಟದ ಕೆಲಸ. ಇದರ ಜೊತೆಗೆ ನೆರವು ನೀಡಲು...
-
ಮುಖಪುಟ ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆ; ತೌಕ್ಟೆ ಚಂಡಮಾರುತ ಎದುರಿಸಲು ಸಿದ್ಧತೆ ಪರಿಶೀಲನೆ!
ನವದೆಹಲಿ(ಮೇ.15): ಕೊರೋನಾ ನಡುವೆ ಭಾರತದ ಕರಾವಳಿ ಭಾಗಗಳನ್ನು ತಲ್ಲಣಗೊಳಿಸಿರುವ ತೌಕ್ಟೆ ಚಂಡಮಾರುತ ತೀವ್ರ...
-
ರಾಷ್ಟ್ರೀಯ ಕೇರಳದಲ್ಲಿ ಹೆಚ್ಚಿದ ಮಳೆಯಬ್ಬರ: ಕ್ಷಣ ಮಾತ್ರದಲ್ಲಿ ನೀರು ಪಾಲಾಯ್ತು ಎರಡಂತಸ್ತಿನ ಮನೆ,ವಿಡಿಯೋ ವೈರಲ್
ಕಾಸರಗೋಡು(ಮೇ.15): ತೌಕ್ಟೇ ಚಂಡಮಾರುತ ಕೇರಳ ಕರಾವಳಿಯಲ್ಲಿ ಅಪ್ಪಳಿಸುತ್ತಿದ್ದಂತೆ, ದೊಡ್ಡ...
-
ರಾಷ್ಟ್ರೀಯ ಲಸಿಕೆ ಸಿಕ್ತೋ, ಇಲ್ವೋ.. ಆದ್ರೆ ಕೊರೋನಾದಿಂದ ಕಾಪಾಡಿಕೊಳ್ಳಲು ಈ 3 ಅಗತ್ಯ!
ನವದೆಹಲಿ(ಮೇ.15): ದೇಶದಲ್ಲಿ ಕೊರೋನಾ ಎರಡನೇ ಅಲೆ ದಾಳಿ ಇಟ್ಟಿದೆ. ಹೀಗಿರುವಾಗಲೇ ದೇಶಾದ್ಯಂತ 18 ಲಕ್ಷ ಮಂದಿಗೆ ಕೊರೋನಾ ಲಸಿಕೆ ನೀಡಿ...
-
ರಾಷ್ಟ್ರೀಯ ಕೇಂದ್ರದಿಂದ ಕಳುಹಿಸಿದ ವೆಂಟಿಲೇಟರ್ ಬಳಕೆ, ಆಡಿಟ್ಗೆ ಆದೇಶ: ರಾಜ್ಯಗಳಿಗೆ ಢವಢವ!
ನವದೆಹಲಿ(ಮೇ.15): ಕೊರೋನಾ ಎರಡನೇ ಅಲೆ ಕೇಂದ್ರದ ಜೊತೆ ರಾಜ್ಯ ಸರ್ಕಾರವವನ್ನೂ ಚಿಂತೆಗೀಡು ಮಾಡಿದೆ. ಹೀಗಿರುವಾಗ ಪಿಎಂ...
-
ರಾಷ್ಟ್ರೀಯ ಮುಂದಿನ 2 ತಿಂಗಳಲ್ಲಿ ಲಸಿಕೆ ಸಮಸ್ಯೆ ಅಂತ್ಯ; AIIMS ಭರವಸೆ!
ನವದೆಹಲಿ(ಮೇ.15): ಕೊರೋನಾ ವೈರಸ್ ಪ್ರಕರಣ ಹೆಚ್ಚಾಗುತ್ತಿರುವ ಬೆನ್ನಲ್ಲೇ ಲಸಿಕೆ ಕೊರತೆ ಕೂಡ ಭಾರತಕ್ಕೆ ತೀವ್ರವಾಗಿ ಕಾಡುತ್ತಿದೆ. ಲಸಿಕೆ...
-
ಮುಖಪುಟ 76 ವರ್ಷದ ಸೋಂಕಿತೆ ಸಾವು ಎಂದು ಅಂತ್ಯಕ್ರಿಯೆ; ಬೆಂಕಿ ಇಡುವ ಮುನ್ನ ಎಚ್ಚೆತ್ತ ಅಜ್ಜಿ!
ಬಾರಮತಿ(ಮೇ.14): ಕೊರೋನಾ ವೈರಸ್ ಹೆಚ್ಚಾಗುತ್ತಿರುವ ಕಾರಣ ಅದೆಷ್ಟೋ ಜೀವಗಳು ಬೆಡ್ ಸಿಗದೆ, ಆಕ್ಸಿಜನ್ ಸಿಗದೆ...
Loading...









