
ವಾರ್ತಾಭಾರತಿ News
-
ಮುಖಪುಟ ಗಲ್ವಾನ್ ಘರ್ಷಣೆಯಲ್ಲಿ ಹುತಾತ್ಮರಾದ ಕರ್ನಲ್ ಸಂತೋಷ್ ಬಾಬುಗೆ ಮಹಾವೀರ ಚಕ್ರ ಪ್ರಶಸ್ತಿ
ಹೊಸದಿಲ್ಲಿ: ಕಳೆದ ವರ್ಷ ಮೇ ನಲ್ಲಿ ಗಲ್ವಾನ್ ಕಣಿವೆಯಲ್ಲಿ ಚೀನಾದ ಸೈನಿಕರೊಂದಿಗಿನ ಹಿಂಸಾತ್ಮಕ...
-
ತಾಜಾ ಸುದ್ದಿ ಕೋವಿಡ್ ಲಸಿಕೆ ತಯಾರಕ ಸಂಸ್ಥೆ ಸೀರಮ್ನಲ್ಲಿ ಬೆಂಕಿ ಅವಘಡ: ಐದು ಮಂದಿ ಮೃತ್ಯು
ಪುಣೆ/ಹೊಸದಿಲ್ಲಿ: ಕೋವಿಡ್-19 ಲಸಿಕೆ ತಯಾರಿಕೆಯ ಸಂಸ್ಥೆ ಸೀರಮ್ ಇನ್ಸ್ಸ್ಟಿಟ್ಯೂಟ್ನಲ್ಲಿ ಗುರುವಾರ ಸಂಭವಿಸಿದ ಭಾರೀ...
-
ಮುಖಪುಟ ಕನ್ನಡ ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂಕೋರ್ಟ್ ಜಾಮೀನು
ಹೊಸದಿಲ್ಲಿ: ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಕನ್ನಡ ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂಕೋರ್ಟ್ ಗುರುವಾರ ಜಾಮೀನು ಮಂಜೂರು...
-
ಮುಖಪುಟ ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬೈಡನ್ ಪ್ರಮಾಣವಚನ
Photo: twitter.com/DebHaalandNM ವಾಶಿಂಗ್ಟನ್: ವಾಶಿಂಗ್ಟನ್ ಡಿಸಿಯಲ್ಲಿರುವ ಕ್ಯಾಪಿಟಲ್ ಬಿಲ್ಡಿಂಗ್ ನ ವೆಸ್ಟ್ ಫ್ರಂಟ್ ನಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಜೋ...
-
ತಾಜಾ ಸುದ್ದಿ ಅಕ್ಟೋಬರ್ 4ರಿಂದ ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್ ತರಗತಿಗಳು ಆರಂಭ
ಬೆಂಗಳೂರು: 2021-22ನೇ ಸಾಲಿನ ಶೈಕ್ಷಣಿಕ ವರ್ಷದ ಕ್ಯಾಲೆಂಡರ್ನ್ನು ಉನ್ನತ ಶಿಕ್ಷಣ ಇಲಾಖೆ ಸಿದ್ಧಪಡಿಸಿದ್ದು, ಎಂಜಿನಿಯರಿಂಗ್,...
-
ತಾಜಾ ಸುದ್ದಿ ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಸರಣಿ ಜಯ ಗಳಿಸಿದ ಭಾರತ
ಬ್ರಿಸ್ಬೇನ್,ಜ.19: ಆಸ್ಟ್ರೇಲಿಯಾದ ಬ್ರಿಸ್ಬೇನ್ ನ ಗಾಬಾ ಕ್ರೀಡಾಂಗಾಣದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕನೇ ಟೆಸ್...
-
ತಾಜಾ ಸುದ್ದಿ ಕೊರೋನ ವಿರುದ್ಧ ದೇಶವ್ಯಾಪಿ ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ
ಹೊಸದಿಲ್ಲಿ,ಜ.16: ದೇಶದ ಬೃಹತ್ ಲಸಿಕೆ ನೀಡಿಕೆ ಅಭಿಯಾನಕ್ಕೆ ಶನಿವಾರ ಇಲ್ಲಿ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಕೊರೋನ...
-
ತಾಜಾ ಸುದ್ದಿ ಸುಪ್ರೀಂಕೋರ್ಟ್ ನೇಮಿಸಿರುವ ಸಮಿತಿಯಿಂದ ಹೊರಗುಳಿದ ಭೂಪಿಂದರ್ ಸಿಂಗ್
ಹೊಸದಿಲ್ಲಿ: ಕೃಷಿ ಕಾನೂನುಗಳ ಬಗ್ಗೆ ರೈತರು ಹಾಗೂ ಸರಕಾರದ ನಡುವೆ ಇರುವ ಗೊಂದಲ ನಿವಾರಿಸಲು ಸುಪ್ರೀಂಕೋರ್ಟ್ ನೇಮಿಸಿರುವ...
-
ತಾಜಾ ಸುದ್ದಿ ಕೃಷಿ ಕಾಯ್ದೆಯ ಕುರಿತು ಸುಪ್ರೀಂ ಕೋರ್ಟ್ ರಚಿಸಿದ್ದ ಸಮಿತಿಯಿಂದ ಹೊರ ನಡೆದ ಭೂಪಿಂದರ್ ಸಿಂಗ್
ಹೊಸದಿಲ್ಲಿ,ಜ.14: ಭಾರತ ಕಿಸಾನ ಯೂನಿಯನ್ (ಬಿಕೆಯು)ನ ರಾಷ್ಟ್ರೀಯ ಅಧ್ಯಕ್ಷ ಭೂಪಿಂದರ್ ಸಿಂಗ್ ಮಾನ್ ಅವರು...
-
ಮುಖಪುಟ ಸಂಪುಟ ವಿಸ್ತರಣೆ: ಎಸ್. ಅಂಗಾರ ಸೇರಿದಂತೆ ನೂತನ ಏಳು ಶಾಸಕರ ಸೇರ್ಪಡೆ
ಬೆಂಗಳೂರು,ಜ.13: ಸಿಎಂ ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರವು ತನ್ನ ಸಂಪುಟ ವಿಸ್ತರಣೆಯನ್ನು ನಡೆಸಿದ್ದು, ಒಟ್ಟು 7 ಮಂದಿ ನೂತನ...

Loading...