ಬೆಂಗಳೂರು, ಆ. 29: `ಜ್ಞಾನಬುತ್ತಿ ಸಂಸ್ಥೆ ವತಿಯಿಂದ ಕರ್ನಾಟಕ ಸರಕಾರವು ಮುಂದಿನ ದಿನಗಳಲ್ಲಿ ನಡೆಸಲಿರುವ ಪೊಲೀಸ್ ಕಾನ್ಸ್ಟೇಬಲ್ (ಪಿಸಿ) ಹುದ್ದೆಗಳ ಲಿಖಿತ ಪರೀಕ್ಷೆಗೆ ಉಚಿತ ತರಬೇತಿಯನ್ನು ನೀಡಲು ನಿರ್ಧರಿಸಿದೆ.
ತರಬೇತಿ ಸೇರ ಬಯಸುವವರು ಯಾವುದೇ ಅಂಗೀಕೃತ ವಿಶ್ವವಿದ್ಯಾನಿಲಯದ ಪದವೀಧರರಾಗಿರಬೇಕು.
ಬೆಂಗಳೂರು, ಆ. 29: `ಜ್ಞಾನಬುತ್ತಿ ಸಂಸ್ಥೆ ವತಿಯಿಂದ ಕರ್ನಾಟಕ ಸರಕಾರವು ಮುಂದಿನ ದಿನಗಳಲ್ಲಿ ನಡೆಸಲಿರುವ ಪೊಲೀಸ್ ಕಾನ್ಸ್ಟೇಬಲ್ (ಪಿಸಿ) ಹುದ್ದೆಗಳ ಲಿಖಿತ ಪರೀಕ್ಷೆಗೆ ಉಚಿತ ತರಬೇತಿಯನ್ನು ನೀಡಲು ನಿರ್ಧರಿಸಿದೆ.
ತರಬೇತಿ ಸೇರ ಬಯಸುವವರು ಯಾವುದೇ ಅಂಗೀಕೃತ ವಿಶ್ವವಿದ್ಯಾನಿಲಯದ ಪದವೀಧರರಾಗಿರಬೇಕು.