ಬೆಂಗಳೂರು: ರಾಜಸ್ಥಾನದ ಉದಯಪುರದಲ್ಲಿ ನಡುಹಗಲಿನಲ್ಲೇ ವ್ಯಕ್ತಿಯೋರ್ವನನ್ನು ಹತ್ಯೆಗೈದ ಘಟನೆ ದೇಶವನ್ನೇ ಬೆಚ್ಚಿಬೀಳಿಸಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್, 'ಧಾರ್ಮಿಕ ಮೂಲಭೂತವಾದ ಈ ನೆಲಕ್ಕೆ ಒಪ್ಪುವಂತದ್ದಲ್ಲ.
ಹತ್ಯೆಯ ಬೆನ್ನಲ್ಲೇ ಉದಯಪುರದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಸದ್ಯ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

