ಬೇತಮಂಗಲ: ಟ್ರ್ಯಾಕ್ಟರ್ ಚಾಲನೆ ಮಾಡುತ್ತಿದ್ದ ಚಾಲಕ ಇದ್ದಕ್ಕಿದ್ದಂತೆ ಕೆಳಕ್ಕೆ ಬಿದ್ದು, ಅದೇ ಟ್ರಾ$್ಯಕ್ಟರ್ನ ಟಯರ್ ಚಾಲಕನ ಮೇಲೆ ಹಾದು ಹೋದ ಪರಿಣಾಮ ಚಾಲಕ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಕೆಜಿಎ ತಾಲೂಕು ಕಡಿರಿಗಾನಕುಪ್ಪ ಗ್ರಾಮದ ವೇಣುಗೋಪಾಲ್(48) ಮೃತರು.
ವಿಷಯ ತಿಳಿದ ಬೇತಮಂಗಲ ವೃತ್ತ ನಿರೀಕ್ಷಕ ಎಸ್.ಆರ್.ಜಗದೀಶ್ ಸ್ಥಳ ಪರಿಶೀಲನೆ ನಡೆಸಿದ್ದು, ಮೃತ ದೇಹವನ್ನು ಮರಣೋತ್ತರ ಪರೀೆಯ ನಂತರ ವಾರಸುದಾರರಿಗೆ ಒಪ್ಪಿಸಲಾಗಿದೆ. ಬೇತಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.
ಇನ್ನಷ್ಟು ಓದಿ

