ಬಿಡದಿ: ಬೆಂಗಳೂರು& ಮೈಸೂರು ಹೆದ್ದಾರಿಯ ಹೆಜ್ಜಾಲ್ ಬಳಿ ರಸ್ತೆ ದಾಟುತ್ತಿದ್ದಾಗ ವ್ಯಕ್ತಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮೂಲತ@ ಉತ್ತರಪ್ರದೇಶದ ಹನ್ಸಾ ರಾಜ್( 45) ಮೃತ. ಈತ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದು, ಎಂದಿನಂತೆ ಕೆಲಸ ಮುಗಿಸಿ ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ಬಿಡದಿ ಕಡೆಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ.
ಮೂಲತ@ ಉತ್ತರಪ್ರದೇಶದ ಹನ್ಸಾ ರಾಜ್( 45) ಮೃತ. ಈತ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದು, ಎಂದಿನಂತೆ ಕೆಲಸ ಮುಗಿಸಿ ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ಬಿಡದಿ ಕಡೆಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ.

