ಮೈಸೂರು: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಇರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಪ್ರವಾಸಿಗರು, ಜನಸಾಮಾನ್ಯರ ಅನುಕೂಲಕ್ಕಾಗಿ ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯವು ವಾರದ ರಜೆ ದಿನವಾದ ಮಂಗಳವಾರ(ಮೇ 26)ವೂ ತೆರೆದಿರುತ್ತದೆ.
ಅಂದು ಮೃಗಾಲಯದೊಂದಿಗೆ ಕಾರಂಜಿಕೆರೆ ಪ್ರಕೃತಿ ಉದ್ಯಾನ ಸಾರ್ವಜನಿಕರ ವೀಕ್ಷಣೆಗೆ ಲಭ್ಯ ಇರಲಿದೆ ಎಂದು ಮೃಗಾಲಯದ ಪ್ರಕಟಣೆ ತಿಳಿಸಿದೆ.
ಅಂದು ಮೃಗಾಲಯದೊಂದಿಗೆ ಕಾರಂಜಿಕೆರೆ ಪ್ರಕೃತಿ ಉದ್ಯಾನ ಸಾರ್ವಜನಿಕರ ವೀಕ್ಷಣೆಗೆ ಲಭ್ಯ ಇರಲಿದೆ ಎಂದು ಮೃಗಾಲಯದ ಪ್ರಕಟಣೆ ತಿಳಿಸಿದೆ.
ಇನ್ನಷ್ಟು ಓದಿ

