ಮದ್ದೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಶನಿವಾರ ಶಾಸಕ ಕೆ.ಎಂ.ಉದಯ್ ಗೊರವನಹಳ್ಳಿಗೆ ಭೂಮಿ ಪೂಜೆ ನೆರವೇರಿಸಲು ಬಂದ ವೇಳೆಯೇ ಗ್ರಾಮದ ಕೆಲವು ಗ್ರಾಮಸ್ಥರು ಮದ್ದೂರು ನಗರಸಭೆಗೆ ಗೊರವನಹಳ್ಳಿಯನ್ನು ಸೇರ್ಪಡೆಗೊಳಿಸಿರುವುದರ ವಿರುದ್ಧ ಬೇಡವೇ ಬೇಡ ನಗರಸಭೆ ಬೇಡ ಎಂದು ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು.
ಇನ್ನಷ್ಟು ಓದಿ

