ಹನೂರು: ಬಿಡದಿ ಟೌನ್ಶಿಪ್ ಯೋಜನೆಯನ್ನು ವಿರೋಧಿಸಿ ಬೈರಮಂಗಲದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಶನಿವಾರ ತಾಲೂಕು ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು, ರೈತರು ಪಟ್ಟಣದಿಂದ ತೆರಳಿದರು.
ಈ ವೇಳೆ ಸಂಘದ ತಾಲೂಕು ಅಧ್ಯಕ್ಷ ಮಾದಪ್ಪ ಮಾತನಾಡಿ, ಸರ್ಕಾರ ನಿರ್ಧರಿಸಿರುವ ಬಿಡದಿ ಟೌನ್ ಶಿಪ್ ಯೋಜನೆ ನಿಜಕ್ಕೂ ಖಂಡನೀಯ.
ಈ ವೇಳೆ ಸಂಘದ ತಾಲೂಕು ಅಧ್ಯಕ್ಷ ಮಾದಪ್ಪ ಮಾತನಾಡಿ, ಸರ್ಕಾರ ನಿರ್ಧರಿಸಿರುವ ಬಿಡದಿ ಟೌನ್ ಶಿಪ್ ಯೋಜನೆ ನಿಜಕ್ಕೂ ಖಂಡನೀಯ.
ಸಂಘದ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಚಂಗಡಿ ಕರಿಯಪ್ಪ, ರೈತ ಮುಖಂಡರಾದ ಮೈಕಲ್, ಪುಟ್ಟಸ್ವಾಮಿ, ಶ್ರೀನಿವಾಸ್, ಶಾಂತಕುಮಾರ್, ನಾರಾಯಣಮೂರ್ತಿ, ಭೈರನತ್ತ ರಾಜು, ಕೃಷ್ಣಪ್ಪ, ಲಿಂಗೇಶ್, ವಿಜಯ್, ನಂದೀಶ್ ಇನ್ನಿತರಿದ್ದರು.
ಇನ್ನಷ್ಟು ಓದಿ

