ಬೆಂಗಳೂರು: ಜನರಿಗೆ ಚಾಕು ತೋರಿಸಿ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.
17 ಲಕ್ಷ ಮೌಲ್ಯದ ಚಿನ್ನಾಭರಣ ವಶಪರಮೇಶ್ವರಯ್ಯ, ಜಗದೀಶ್, ಶಶಿಕುಮಾರ್ ಬಂಧಿತರು. ಈ ಆರೋಪಿಗಳು ಬೆಳಗ್ಗೆ ಅಥವಾ ಸಂಜೆಯ ಹೊತ್ತಲ್ಲಿ ವಾಕಿಂಗ್ ಮಾಡುತ್ತಿದ್ದ ಜನರಿಗೆ ಚಾಕು ತೋರಿಸಿ ಸರ ಕಿತ್ತುಕೊಳ್ತಿದ್ದರು.crio

