
ವಿಧಾನೌಧದಲ್ಲಿಂದು ಮಂಡ್ಯಮೈಷುಗರ್ ಕಾರ್ಖಾನೆ ಪುನಶ್ಚೇತನಕ್ಕೆ ಸಂಬಂಸಿದಂತೆ ಮಂಡ್ಯ ಜಿಲ್ಲೆಯ ಜನಪ್ರತಿನಿಗಳು, ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರಿಗೆ ಸಿಎಂ ಈ ವಿಷಯ ತಿಳಿಸಿದರು. ಕಾರ್ಖಾನೆಯ ದಕ್ಷ ಅಧಿಕಾರಿಯನ್ನು ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಲು ತೀರ್ಮಾನಿಸಲಾಗಿದೆ.